ಸೋಂಕಿಗೆ ಸೆಡ್ಡು ಹೊಡೆದ ಅಜ್ಜಿ : ಕೋವಿಡ್ ಗೆದ್ದು ಬಂದ 82ರ ವೃದ್ಧೆ


Team Udayavani, Apr 28, 2021, 5:37 PM IST

hkyy

ಉತ್ತರ ಪ್ರದೇಶ: 82 ವರ್ಷ ವಯಸ್ಸಿನ ವೃದ್ಧೆಯೋರ್ವಳು ಕೋವಿಡ್‍ ವಿರುದ್ಧದ ಹೋರಾಟದಲ್ಲಿ ಗೆಲುವು ಪಡೆದಿದ್ದಾರೆ. ಮಹಾಮಾರಿ ಸೋಂಕಿಗೆ ಸೆಡ್ಡು ಹೊಡೆದ ಇಳಿ ವಯಸ್ಸಿನ ಅಜ್ಜಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಉತ್ತರ ಪ್ರದೇಶದ ಗೋರಖಪುರ್ ಜಿಲ್ಲೆಯ ಅಲಿನಗರ ನಿವಾಸಿ ವಿದ್ಯಾದೇವಿ ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ವಿದ್ಯಾದೇವಿಗೆ ಕೋವಿಡ್ ಪಾಸಿಟಿವ್ ಸೋಂಕು ಕಾಣಿಸಿಕೊಂಡಿತ್ತು. ತೀವ್ರ ಉಸಿರಾಟದ ಸಮಸ್ಯೆಯೂ ಇತ್ತು. ಆದರೆ, ವೈದ್ಯರ ಸಲಹೆ ಹಾಗೂ ಮನೆಯವರ ಸಹಕಾರದಿಂದ ಕೇವಲ 12 ದಿನಗಳಲ್ಲಿ ವಿದ್ಯಾದೇವಿ ಕೋವಿಡ್ ಗೆದ್ದು ಬಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಿದ್ಯಾದೇವಿ ಅವರ ಹಿರಿಯ ಪುತ್ರ ಹರಿ ಮೋಹನ್, ಅಮ್ಮನಿಗೆ ಕೋವಿಡ್ ಪಾಸಿಟಿವ್ ಬಂದಾಗ ನಮಗೆ ಗಾಬರಿಯಾಗಿತ್ತು. ಆದರೆ, ವೈದ್ಯರ ಧೈರ್ಯದ ಮಾತುಗಳು ಹಾಗೂ ಸಲಹೆಗಳು ಕೋವಿಡ್ ಸೋಂಕು ದೂರ ಓಡಿ ಹೋಗುವಂತೆ ಮಾಡಿತು ಎಂದಿದ್ದಾರೆ.

ವಿದ್ಯಾ ದೇವಿ ಅವರ ಇಡೀ ಕುಟುಂಬಕ್ಕೂ ಕೋವಿಡ್ ಸೋಂಕು ವಕ್ಕರಿಸಿಕೊಂಡಿತ್ತು.ಈ ಬಗ್ಗೆ ಹೇಳಿರುವ ಹರಿ, ಸಕಾರಾತ್ಮಕ ಮನೋಭಾವನೆ ಹಾಗೂ ವೈದ್ಯರು ಸೂಚಿಸಿದ ಮೆಡಿಸಿನ್ ಸರಿಯಾಗಿ ತೆಗೆದುಕೊಂಡಿದ್ದರಿಂದ ನಾವು ಅಪಾಯದಿಂದ ಪಾರಾದೆವು. ದೇಶದಲ್ಲಿ ಕೋವಿಡ್ ಸೃಷ್ಠಿಸುತ್ತಿರುವ ಭೀಕರತೆ ನೋಡಿ ನಮಗೆ ಭಯವಾಗಿತ್ತು. ಆದರೆ, ವೈದ್ಯರು ನಮಗೆ ಧೈರ್ಯ ತುಂಬಿದರು. ಹಾಗೂ ಪಾಸಿಟಿವ್ ಥಿಂಕಿಂಗ್ ಹಾಗೂ ಒಳ್ಳೆಯ ಆಹಾರ ಸೇವನೆಯಿಂದ ಬೇಗನೆ ಗುಣಮುಖರಾದೆವು ಎಂದಿದ್ದಾರೆ.

ಇನ್ನು ಇತ್ತೀಚಿಗಷ್ಟೆ 105 ವಯಸ್ಸಿನ ವೃದ್ಧ ಹಾಗೂ 95 ವರ್ಷ ವಯಸ್ಸಿನ ಆತನ ಪತ್ನಿ ಕೋವಿಡ್ ವಿರುದ್ಧ ಹೋರಾಡಿ ಗೆದ್ದು ಬಂದಿರುವ ಕುರಿತು ವರದಿಯಾಗಿತ್ತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.