ಸಿಂಘು ಗಡಿಯಲ್ಲಿ 1500 ರೈತ ಸಂಘಟನೆಗಳ ಬೃಹತ್ ಸಮಾವೇಶ ಆರಂಭ
Team Udayavani, Aug 26, 2021, 10:30 PM IST
ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆಗೆ 9 ತಿಂಗಳು ಪೂರೈ ಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತದ ರೈತ ಸಂಘಟನೆಗಳ ಸುಮಾರು 1,500 ಪ್ರತಿನಿಧಿಗಳು ಗುರುವಾರ ದೆಹ ಲಿಯ ಸಿಂಘು ಗಡಿಗೆ ತಲುಪಿದ್ದು, ಅಲ್ಲಿ ರೈತರ ಬೃಹತ್ ಸಮಾವೇಶ ಆರಂಭವಾಗಿದೆ. 2 ದಿನಗಳ ಕಾಲ ಈ ಸಮಾವೇಶ ನಡೆಯಲಿದೆ.
ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟೀಕಾಯತ್ ಅವರು ಈ ಸಮಾವೇಶಕ್ಕೆ ಗುರುವಾರ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ:ಸಂತ್ರಸ್ತ ಯುವತಿಯನ್ನು ನಾನು ಮಗಳ ಸ್ಥಾನದಲ್ಲಿ ನೋಡುತ್ತಿದ್ದೇನೆ : ಸಚಿವ ಆರಗ ಜ್ಞಾನೇಂದ್ರ
ಕೃಷಿ ಕಾಯ್ದೆ ವಿರೋಧಿ ಹೋರಾಟವನ್ನು ದೇಶಾದ್ಯಂತ ಬಿರುಸುಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. 9 ತಿಂಗಳಿಂದ ಹೋರಾಟ ನಡೆಸು ತ್ತಿದ್ದರೂ ಕೇಂದ್ರ ಸರ್ಕಾರವು ಮಾತುಕತೆಗೆ ಮುಂದಾಗದೇ ಇರುವುದು ನೋವಿನ ಸಂಗತಿ.ಹಾಗಂತೆ ನಾವೇನೂ ಹಿಂದೆ ಸರಿಯುವುದಿಲ್ಲ. ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಟೀಕಾಯತ್ ಘೋಷಿಸಿದ್ದಾರೆ.
22 ರಾಜ್ಯಗಳ 300ರಷ್ಟು ರೈತ- ಕೃಷಿ ಕಾರ್ಮಿಕರ ಸಂಘಟನೆಗಳು, 18 ಅಖೀಲ ಭಾರತ ಕಾರ್ಮಿಕ ಒಕ್ಕೂಟಗಳು, 9 ಮಹಿಳಾ ಸಂಘಟ ನೆಗಳು 17 ವಿದ್ಯಾರ್ಥಿ-ಯುವ ಸಂಘಟನೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ