ನೀರಾವರಿ ಯೋಜನೆಗಳಿಗೆ 9 ಸಾವಿರ ಕೋಟಿ ನಿಧಿ
Team Udayavani, Aug 17, 2017, 6:25 AM IST
ಹೊಸದಿಲ್ಲಿ: ದೇಶದ ನೀರಾವರಿ ಯೋಜನೆಗಳ ಕಾಮಗಾರಿ ಮುಗಿಸಲು 9,000 ಕೋಟಿ ರೂ. ಸಂಗ್ರಹಿಸಿ ಕೊಳ್ಳಲು ನಬಾರ್ಡ್ಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೂಲಕ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ನಬಾರ್ಡ್) ಪ್ರಸಕ್ತ ಹಣಕಾಸು ವರ್ಷದಲ್ಲೇ 9,000 ಕೋಟಿ ರೂ. ಬಾಂಡ್ಗಳ ಮಾರಾಟ ಮಾಡಿ ಸಂಗ್ರಹಿಸಲು ಅನುವು ಮಾಡಿಕೊಟ್ಟಿದೆ. ಸದ್ಯ ದೇಶದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ 99 ಯೋಜನೆಗಳು ಪ್ರಗತಿಯಲ್ಲಿವೆ.
ಈ ನಿಧಿಯನ್ನು ನಬಾರ್ಡ್ ಶೇ. 6ರ ಬಡ್ಡಿದರ ನೀಡಿ ಸಂಗ್ರಹಿಸಬಹುದಾಗಿದೆ. ಅಂದರೆ ನಬಾರ್ಡ್ ರಾಜ್ಯಗಳಿಗೆ ಬಾಂಡ್ಗಳ ಮೂಲಕ ಸಾಲ ನೀಡಬಹುದಾಗಿದೆ. ಕಳೆದ ಬಜೆಟ್ನಲ್ಲೇ ಹಣಕಾಸು ಸಚಿವರು ದೀರ್ಘಾವಧಿ ನೀರಾವರಿ ನಿಧಿ ರಚನೆಗೆ ಅವಕಾಶ ನೀಡಿ ಈ ಮೂಲಕ 20 ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸಲು ಅನುವು ಮಾಡಿಕೊಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ