ಮೂರು ಮದುವೆ, ಒಂದು ಅಂತ್ಯಸಂಸ್ಕಾರ: ಈ ಗ್ರಾಮದಲ್ಲಿ ಒಂದೇ ದಿನ 95 ಜನರಿಗೆ ಕೋವಿಡ್ ಪಾಸಿಟಿವ್


Team Udayavani, May 23, 2021, 9:12 AM IST

ಮೂರು ಮದುವೆ, ಒಂದು ಅಂತ್ಯಸಂಸ್ಕಾರ: ಈ ಗ್ರಾಮದಲ್ಲಿ ಒಂದೇ ದಿನ 95 ಜನರಿಗೆ ಕೋವಿಡ್ ಪಾಸಿಟಿವ್

ಜೈಪುರ: ಗ್ರಾಮದ ತುಂಬೆಲ್ಲಾ ನೀರವ ಮೌನ, ಆಟದ ಮೈದಾನ ಬಿಡಿ ಮನೆಯಂಗಳಲ್ಲೂ ಮಕ್ಕಳ ಆಟವಿಲ್ಲ, ಪಕ್ಕದ ಮನೆಯವರ ಜತೆ ಮಾತುಕತೆಯೂ ಇಲ್ಲ, ಅಂಗಡಿಗಳ ಬಾಗಿಲು ಮುಚ್ಚಿದೆ, ರಸ್ತೆಗಳು ಬಣಗುಟ್ಟುತ್ತುವೆ.. ಅಂದಹಾಗೆ ಈ ದೃಶ್ಯ ಕಂಡುಬಂದಿದ್ದು ರಾಜಸ್ಥಾನದ ಝುಂಝುನು  ನ ಸಿಯಾಲೋಕಲಾ ಗ್ರಾಮದಲ್ಲಿ. ಕಾರಣ ಈ ಗ್ರಾಮದಲ್ಲಿ ಒಂದೇ ದಿನ 95 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ.

ರಾಜ್ಯ ಸರ್ಕಾರದ ಬಿಗಿ ನಿಯಮಗಳಿದ್ದರೂ ಉಲ್ಲಂಘಿಸಿ ಆ ಗ್ರಾಮದಲ್ಲಿ ಸಾಲು ಸಾಲು ವಿವಾಹ ಕಾರ್ಯಕ್ರಮಗಳು ನಡೆದಿದ್ದವು. ಜನರೂ ಪಾಲ್ಗೊಂಡಿದ್ದರು. ಇದೀಗ ಈ ವಿವಾಹ ಸಮಾರಂಭಗಳೇ ಗ್ರಾಮದ ಪಾಲಿಗೆ ದುಸ್ವಪ್ನವಾಗಿದೆ.

ಇದನ್ನೂ ಓದಿ:ಲಾಕ್ ಡೌನ್ ನಿಯಮ ಉಲ್ಲಂಘಿಸಿದನೆಂದು ಯುವಕನ ಕಪಾಳಕ್ಕೆ ಹೊಡೆದು ಮೊಬೈಲ್ ಒಡೆದು ಹಾಕಿದ ಡಿಸಿ

ಎಪ್ರಿಲ್ 25ರಂದು ಗ್ರಾಮದಲ್ಲಿ ಮೂರು ಮದುವೆ ಕಾರ್ಯಕ್ರಮಗಳು ನಡೆದಿದ್ದವು. ಕೋವಿಡ್ 19 ಎಂಬ ಸೋಂಕು ಇದೆ ಎಂದು ನಾವುಗಳು ಯಾರೂ ನಂಬಿರಲಿಲ್ಲ. ಕೋವಿಡ್ ಪರೀಕ್ಷೆ ನಡೆಸದ ಬಳಿಕವೂ ನಾವು ಆರಾಮವಾಗಿ ಊರೆಲ್ಲ ಸುತ್ತುತ್ತಿದ್ದೆವು. ಆದರೆ ಫಲಿತಾಂಶ ಬಂದಾಗ 95 ಜನರಿಗೆ ಪಾಸಿಟಿವ್ ಆಗಿದೆ. ಜನರ್ಯಾರೂ ಮನೆಯಿಂದ ಹೊರಬರುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿ ಸುರೇಂದ್ರ ಶೇಖಾವತ್.

ಎಪ್ರಿಲ್ 25ರಂದು  ಗ್ರಾಮದಲ್ಲಿ ಮೂರು ವಿವಾಹ ಸಮಾರಂಭಗಳು ನಡೆದಿದ್ದವು, ಇದಾದ ಬಳಿಕ ಸೋಂಕು ಪ್ರಸರಣವಾಗಿದೆ. ಮದುಮಗಳ ತಂದೆ ಕೋವಿಡ್ ಗೆ ಬಲಿಯಾಗಿದ್ದಾರೆ. ಇವರ ಅಂತ್ಯಸಂಸ್ಕಾರದಲ್ಲೂ ಜನರು ಭಾಗಿಯಾಗಿದ್ದರು.

ಈ ಗ್ರಾಮಕ್ಕೀಗ ಯಾರೂ ಬರುತ್ತಿಲ್ಲ. ಅಗತ್ಯ ವಸ್ತುಗಳಾದ ಹಾಲು ಮತ್ತು ತರಕಾರಿ ಖರೀದಿಸಲೂ ಗ್ರಾಮಸ್ಥರೂ ಕಷ್ಟ ಪಡುತ್ತಿದ್ದಾರೆ. ಇತರ ಗ್ರಾಮದವರು ನಮ್ಮನ್ನು ನೋಡಿ ಭಯಬೀಳುತ್ತಿದ್ದಾರೆ. ಯಾರೂ ಇಲ್ಲಿ ಬರುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ವೀರೆಂದ್ರ ಸಿಂಗ್.

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.