ಆಸ್ಪತ್ರೆಯಿಂದಲೇ ಇಂಟರ್ವ್ಯೂ: ಕಣ್ಣು ಮುಚ್ಚಿ ಕೆಲಸ ಕೊಟ್ಟ ಸಿಇಒ
Team Udayavani, Apr 27, 2022, 7:50 AM IST
ಮುಂಬೈ: ಕ್ಯಾನ್ಸರ್ನಿಂದ ಬಳಲಿ, ಕಿಮೋಥೆರಪಿ ಮೂಲಕ ಚೇತರಿಸಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ, ಕೆಲಸಕ್ಕಾಗಿ ಆಸ್ಪತ್ರೆಯಿಂದಲೇ ಕಂಪನಿಗಳ ಸಂದರ್ಶನದಲ್ಲಿ ಭಾಗವಹಿಸುತ್ತಿದ್ದ ಫೋಟೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಜಾರ್ಖಂಡ್ನ ಅರ್ಷ್ ನಂದನ್ ಪ್ರಸಾದ್ ಆ ಫೋಟೋದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿಯಾಗಿದ್ದರು.
ಲಿಂಕ್ಡ್ ಇನ್ನಲ್ಲಿ ತಮ್ಮ ನೋವಿನ ಕಥೆ ಹೇಳಿಕೊಂಡಿದ್ದ ಅವರು, “ಎಲ್ಲ ರೀತಿಯ ಸಾಮರ್ಥ್ಯವಿದ್ದರೂ, ನಾನು ಕ್ಯಾನ್ಸರ್ನಿಂದ ಬಳಲುತ್ತಿದ್ದೇನೆ ಎನ್ನುವ ಒಂದೇ ಕಾರಣಕ್ಕೆ ಎಲ್ಲ ಕಂಪನಿಗಳು ನನ್ನನ್ನು ಕೆಲಸಕ್ಕೆ ತೆಗೆದುಕೊಳ್ಳಲು ನಿರಾಕರಿಸುತ್ತಿವೆ. ನನಗೆ ನಿಮ್ಮ ಕರುಣೆಯ ಅವಶ್ಯಕತೆಯಿಲ್ಲ’ ಎಂದು ಬರೆದುಕೊಂಡಿದ್ದರು.ಅದನ್ನು ಓದಿರುವ ಮುಂಬೈ ಮೂಲಕ ಐಟಿ ಕಂಪನಿಯೊಂದರ ಮುಖ್ಯಸ್ಥನೀಲೇಶ್ ಸತ್ಪುಟೆ,ನಂದನ್ ಪ್ರಸಾದ್ಗೆ ಕೆಲಸ ಕೊಟ್ಟಿದ್ದಾರೆ.
ಇದನ್ನೂ ಓದಿ:ಒಂದು ವೇಳೆ ಜನರು ನಾರಾಯಣ ಗುರುಗಳ ಸಂದೇಶ ಪಾಲಿಸಿದ್ದರೆ ದೇಶದಲ್ಲಿ ಒಗ್ಗಟ್ಟು: ಪ್ರಧಾನಿ ಮೋದಿ
“ನಿಮ್ಮ ಪ್ರೊಫೈಲ್ ನೋಡಿದ್ದೇನೆ. ನಿಮಗೆ ಯಾವಾಗ ಆಗುತ್ತದೆಯೋ ಅಗ ಬಂದು ನನ್ನ ಕಂಪನಿ ಸೇರಿಕೊಳ್ಳಿ. ನಿಮಗೆ ಸಂದರ್ಶನದ ಅವಶ್ಯಕತೆಯಿಲ್ಲ’ ಎಂದು ಹೇಳಿದ್ದಾರೆ. ಈ ವಿಚಾರ ಲಿಂಕ್ಡ್ಇನ್ನಲ್ಲಿ ಅನೇಕರ ಮನ ಗೆದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ