Ernakulam ಗೂಗಲ್ ಮ್ಯಾಪ್ ಅಚಾತುರ್ಯ; ನದಿಗೆ ಧುಮುಕಿದ ಕಾರು; ಇಬ್ಬರು ವೈದ್ಯರ ಸಾವು


Team Udayavani, Oct 2, 2023, 11:52 AM IST

A car plunged into a river at Ernakulam of Kerala

ಎರ್ನಾಕುಲಂ: ಕಾರು ನದಿಗೆ ಬಿದ್ದು ಇಬ್ಬರು ವೈದ್ಯರು ಅಸುನೀಗಿದ ಘಟನೆ ಕೇರಳ ರಾಜ್ಯದ ಎರ್ನಾಕುಲಂನ ಗೊತ್ತುರುತ್ ಪ್ರದೇಶದಲ್ಲಿ ರವಿವಾರ ನಡೆದಿದೆ. ಕಾರಿನಲ್ಲಿದ್ದ ಮತ್ತೆ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಭಾರೀ ಮಳೆ ಮತ್ತು ಗೂಗಲ್ ಮ್ಯಾಪ್‌ ನಲ್ಲಿ ತಪ್ಪು ದಿಕ್ಕು ತೋರಿಸಿದ್ದು ಅಪಘಾತಕ್ಕೆ ಕಾರಣವಾಯಿತು.ಹೀಗಾಗಿ ಕಾರು ರಸ್ತೆಯಿಂದ ನದಿಗೆ ಧುಮುಕಿದೆ.

ಮೃತರನ್ನು ಕೊಲ್ಲಂನ ಅದ್ವೈತ್ ಮತ್ತು ಕೊಡುಂಗಲ್ಲೂರಿನ ಅಜ್ಮಲ್ ಎಂದು ಗುರುತಿಸಲಾಗಿದೆ. ಇಬ್ಬರೂ 28 ವರ್ಷ ವಯಸ್ಸಿನವರಾಗಿದ್ದು ಕೊಡುಂಗಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ವೈದ್ಯ ಖಾಸಿಕ್ ಕಬೀರ್, ನರ್ಸಿಂಗ್ ವಿದ್ಯಾರ್ಥಿ ಜಿಸ್ಮನ್ ಮತ್ತು ಮೆಡಿಕಲ್ ವಿದ್ಯಾರ್ಥಿ ತಮನ್ನ ಅವರನ್ನು ರಕ್ಷಣೆ ಮಾಡಲಾಗಿದೆ. ಅವರ ಸ್ಥಿತಿ ಸಹಜವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:2011 Cricket World Cup: ಧೋನಿ ಪಡೆಯ ದಿಗ್ವಿಜಯ; ಭಾರತಕ್ಕೆ ಒಲಿಯಿತು 2ನೇ ವಿಶ್ವಕಪ್‌

ಕೊಚ್ಚಿಯಲ್ಲಿ ವೈದ್ಯ ಅದ್ವೈತ್ ಅವರ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿ ಅವರುಗಳು ಹಿಂದೆ ಬರುತ್ತಿದ್ದರು. ಎಡಕ್ಕೆ ತಿರುಗುವ ಬದಲು, ಅವರು ಗೂಗಲ್ ನಕ್ಷೆಗಳಲ್ಲಿನ ನಿರ್ದೇಶನಗಳನ್ನು ಆಧರಿಸಿ ಲೇಬರ್ ಜಂಕ್ಷನ್‌ ನಿಂದ ಬಲಕ್ಕೆ ತಿರುಗಿದರು. ಅವರು ಮಧ್ಯರಾತ್ರಿ 12.35 ರ ಸುಮಾರಿಗೆ ಜಲಾವೃತವಾದ ರಸ್ತೆಯನ್ನು ಪ್ರವೇಶಿಸುತ್ತಿದ್ದಾರೆ ಎಂಬ ಅನಿಸಿಕೆ ಅವರಲ್ಲಿತ್ತು. ನೇರವಾಗಿ ದೇವಸ್ಥಾನದ ದೀಪಗಳನ್ನು ನೋಡಿದ್ದರಿಂದ ಅದು ರಸ್ತೆಯೇ ಎಂದು ಅವರು ತಿಳದು ಕಾರನ್ನು ಎದುರು ಚಲಾಯಿಸಿದರು. ಆದರೆ ವಾಸ್ತವವಾಗಿ ದೇವಾಲಯವು ನದಿಯ ಇನ್ನೊಂದು ಬದಿಯಲ್ಲಿತ್ತು ಎಂದು ವಡಕ್ಕೇಕರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹೇಳಿದರು.

ಕಾರು ನೀರಿಗೆ ಬೀಳುವುದನ್ನು ಕಂಡ ಸ್ಥಳೀಯರು ಕೂಡಲೇ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಇಬ್ಬರು ವೈದ್ಯರು ಕೊಚ್ಚಿ ಹೋಗಿದ್ದರಿಂದ ಅವರ ರಕ್ಷಣೆ ಸಾಧ್ಯವಾಗಲಿಲ್ಲ. ಅಗ್ನಿ ಶಾಮಕ ದಳದವರು ಬಂದು ಇಬ್ಬರ ಮೃತದೇಹ ಮೇಲಕ್ಕೆತ್ತಿದ್ದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.