
ಸಮೋಸ ತಿನ್ನಲು ಚಮಚ ಕೊಟ್ಟಿಲ್ಲವೆಂದು ಮುಖ್ಯಮಂತ್ರಿ ಕಚೇರಿಗೆ ದೂರು
Team Udayavani, Sep 8, 2022, 7:45 AM IST

ಮಧ್ಯಪ್ರದೇಶ: ಹೋಟೆಲ್ನ ಊಟ ಸರಿಯಿಲ್ಲ, ಸ್ವಚ್ಛತೆ ಇಲ್ಲವೆಂದು ದೂರು ದಾಖಲಿಸುವವರನ್ನು ನೋಡಿರುತ್ತೀರಿ. ಆದರೆ ಸಮೋಸ ತಿನ್ನುವುದಕ್ಕೆ ಚಮಚ ಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮುಖ್ಯಮಂತ್ರಿಗಳ ಕಚೇರಿಗೆ ದೂರು ಕೊಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ವಂಶ್ ಬಹದ್ದೂರ್ ಹೆಸರಿನ ವ್ಯಕ್ತಿ ಆ.30ರಂದು ಇಂಥ ಒಂದು ದೂರು ದಾಖಲಿಸಿದ್ದಾರೆ. “ಛತ್ರಾಪುರ ನಗರದ ರಾಕೇಶ್ ಸಮೋಸ ಅಂಗಡಿಯಲ್ಲಿ ಸಮೋಸ ಜತೆ ಚಮಚ ಮತ್ತು ತಟ್ಟೆ ಕೊಡುತ್ತಿಲ್ಲ’ ಎಂದು ಅವರು ಮುಖ್ಯಮಂತ್ರಿ ಸಹಾಯವಾಣಿಗೆ ಕರೆ ಮಾಡಿ ಹೇಳಿದ್ದಾರೆ.
ದೂರನ್ನು ದಾಖಲಿಸಿಕೊಂಡಿದ್ದ ಕಚೇರಿ ಸಿಬ್ಬಂದಿ ಸೆ.5ರಂದು ಆ ದೂರನ್ನು ತಳ್ಳಿಹಾಕಿದ್ದಾರೆ. ಈ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರದ ಪ್ರಗತಿಗಾಗಿ ಜಾತಿ ಮತ್ತು ಪ್ರಾದೇಶಿಕ ತಾರತಮ್ಯವನ್ನು ತೊಡೆದುಹಾಕಿ: ಯೋಗಿ ಆದಿತ್ಯನಾಥ್

ಒಡಿಶಾ ಸಚಿವನ ಹತ್ಯೆ: ಸಿಬಿಐ ತನಿಖೆಗೆ ಆಗ್ರಹ

ಬಿಜೆಪಿ ಜೊತೆಗೆ ಮೈತ್ರಿಗಿಂತ ಸಾಯುವುದು ಲೇಸು: ನಿತೀಶ್ ಕುಮಾರ್

ಮೋದಿ ಸರ್ಕಾರದ ಡಿಡಿಎಲ್ಜೆಯಲ್ಲಿ ಸಚಿವ ಜೈಶಂಕರ್ ನಟನೆ: ಜೈರಾಮ್ ರಮೇಶ್

ಗೋರಖ್ನಾಥ್ ದೇಗುಲ ದಾಳಿ: ಆರೋಪಿ ಅಹ್ಮದ್ ಮುರ್ತಾಜಾಗೆ ಮರಣದಂಡನೆ ಶಿಕ್ಷೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
