ನವಜಾತ ಶಿಶು ಜೀವ ಉಳಿಸಿದ ವೈದ್ಯರು
Team Udayavani, Apr 12, 2020, 8:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ಆಗಷ್ಟೇ ಜನಿಸಿದ ಮಗುವೊಂದಕ್ಕೆ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ, ಲಾಕ್ ಡೌನ್ ನಡುವೆಯೂ ಕೆಲವೇ ನಿಮಿಷಗಳಲ್ಲಿ ವೈದ್ಯರು ಬೈಕ್ನಲ್ಲಿ ಕರೆದೊಯ್ದು ನವಜಾತ ಶಿಶುವಿನ ಜೀವ ಉಳಿಸಿದ್ದಾರೆ.
ಮುಂಬಯಿನ ಅಲಿಬಾಗ್ ನಿವಾಸಿ ಶ್ವೇತಾ ಪಾಟೀಲ್ರನ್ನು ಪತಿ ಕೇತನ್ ಶುಕ್ರವಾರ ನವಜಾತ ಶಿಶುವಿಹಾರಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಮಗುವಿಗೆ ಉಸಿರಾಟದ ಸಮಸ್ಯೆ ಎದುರಾದ ಕಾರಣ, ಕೂಡಲೇ ಬೈಕ್ನಲ್ಲಿ ಮಹರಾಷ್ಟ್ರದ ಅಲಿಬಾಗ್ನ ವೈದ್ಯರು ಕರೆದುಕೊಂಡು ಹೋಗಿ ಆ ಶಿಶುವಿನ ಜೀವ ಉಳಿಸಿದ್ದಾರೆ.
ನವಜಾತ ಮಗುವಿಗೆ ಆರೈಕೆ ಅಗತ್ಯವಾಗಿದ್ದರಿಂದ ಸುಮಾರು 1.5 ಕಿ.ಮೀ ದೂರವಿರುವ ಡಾ.ಚಂದ್ರೋರ್ಕರ್ ಅವರ ಆಸ್ಪತ್ರೆಗೆ ವೈದ್ಯರ ಬೈಕ್ನಲ್ಲೇ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ