5 ಉಗ್ರರ ಹತ್ಯೆ ಬೆನ್ನಲ್ಲೆ ಗ್ರೆನೇಡ್ ದಾಳಿ: 11 ಮಂದಿಗೆ ಗಾಯ
Team Udayavani, Feb 10, 2019, 3:44 PM IST
ಶ್ರೀನಗರ : ಇಲ್ಲಿನ ಲಾಲ್ ಚೌಕ್ ಬಳಿ ಪಲ್ಲಾಡಿಯಮ್ ಲೇನ್ ಬಳಿ ಭಾನುವಾರ ಸಂಜೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು , ಮೂವರು ಸಿಆರ್ಪಿಎಫ್ ಸಿಬಂದಿ,ನಾಲ್ವರು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ.
ಸೇನಾ ಪಡೆಗಳು ತಕ್ಷಣ ಪ್ರದೇಶವನ್ನು ಸುತ್ತುವರಿದು ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ.
ಐವರು ಉಗ್ರರನ್ನು ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿದ ದಿನವೇ ಉಗ್ರರು ಗ್ರೆನೇಡ್ ಎಸೆದು ಸೇಡು ತೀರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ