ಹತಾಶೆಗೊಂಡ ರಾಜವಂಶ; ರಾಹುಲ್ ಟ್ವೀಟ್ ಗೆ ಸ್ಮೃತಿ ಇರಾನಿ ತಿರುಗೇಟು
ಅಂತಾರಾಷ್ಟ್ರೀಯ ಹಸ್ತಕ್ಷೇಪವನ್ನು ಬಯಸುವ ವ್ಯಕ್ತಿ
Team Udayavani, Jul 15, 2023, 3:39 PM IST
ಹೊಸದಿಲ್ಲಿ : “ಭಾರತದ ಆಂತರಿಕ ವಿಷಯಗಳಲ್ಲಿ ಅಂತಾರಾಷ್ಟ್ರೀಯ ಹಸ್ತಕ್ಷೇಪವನ್ನು ಬಯಸುವ ವ್ಯಕ್ತಿ, ‘ಮೇಕ್ ಇನ್ ಇಂಡಿಯಾ’ ಮಹತ್ವಾಕಾಂಕ್ಷೆಯನ್ನು ಸುಳ್ಳಾಗಿಸುವ ಹತಾಶೆಗೊಂಡ ಕುಟುಂಬ ರಾಜಕಾರಣಿಗಳ ವಂಶವು ನಮ್ಮ ಪ್ರಧಾನಿ ರಾಷ್ಟ್ರೀಯ ಗೌರವವನ್ನು ಪಡೆದಾಗ ಭಾರತವನ್ನು ಅಣಕಿಸುತ್ತದೆ.” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್ ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ.
”ಜನರಿಂದ ತಿರಸ್ಕರಿಸಲ್ಪಟ್ಟ ಅವರು, ರಕ್ಷಣಾ ಒಪ್ಪಂದಗಳು ಕುಟುಂಬ ರಾಜಕಾರಣಿಗಳ ಹೊಸ್ತಿಲಲ್ಲಿ ಇಳಿಯುವುದಿಲ್ಲ.”ಎಂದು ಸಚಿವೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
A man who seeks international intervention in India’s internal matters, a frustrated dynast who sullies the ‘Make in India’ ambition mocks India when our PM receives a National honour. Rejected by people, he seethes as defence contracts no longer land at the doorstep of dynasty. https://t.co/OcpTPd7gdy
— Smriti Z Irani (@smritiirani) July 15, 2023
ರಾಹುಲ್ ಗಾಂಧಿ ಅವರು, ”ಮಣಿಪುರ ಸುಡುತ್ತಿದೆ. ಯುರೋಪಿಯನ್ ಯೂನಿಯನ್ ಸಂಸತ್ತು ಭಾರತದ ಆಂತರಿಕ ವಿಷಯವನ್ನು ಚರ್ಚಿಸುತ್ತದೆ. ಪ್ರಧಾನಿ ಒಂದನ್ನೂ ಹೇಳಿಲ್ಲ!, ಏತನ್ಮಧ್ಯೆ, ರಫೇಲ್ ಅವರಿಗೆ ಬಾಸ್ಟಿಲ್ ಡೇ ಪರೇಡ್ಗೆ ಟಿಕೆಟ್ ಸಿಗುತ್ತದೆ.” ಎಂದು ಟ್ವೀಟ್ ಮಾಡಿದ್ದರು.
ಸಚಿವೆ ಸ್ಮೃತಿ ಇರಾನಿ ಅವರಿಗೆ ಈ ವಿಷಯದ ಬಗ್ಗೆ ಮಾತನಾಡುವಂತೆ ಹೇಳಿ, ಪ್ರಧಾನಿ ಜಗತ್ತನ್ನು ಸುತ್ತುತ್ತಿದ್ದಾರೆ ಆದರೆ ಮಣಿಪುರ ವಿಷಯದ ಬಗ್ಗೆ ಒಂದು ನಿಮಿಷವೂ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ