ರಾಷ್ಟ್ರೀಯ ಪಕ್ಷವೊಂದು ನಮ್ಮ ಬೆಂಬಲಕ್ಕಿದೆ; ಬಂಡಾಯ ನಾಯಕ ಏಕನಾಥ್ ಶಿಂಧೆ


Team Udayavani, Jun 24, 2022, 8:43 AM IST

A National Party Has Assured Us All Help says Ekanath Shinde

ಮುಂಬೈ: ಶಿವಸೇನೆ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಪಕ್ಷದ ವಿರುದ್ಧದ ಬಂಡಾಯವೆದ್ದ ಶಾಸಕರು, ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಪತನದ ಅಂಚಿಗೆ ತಳ್ಳಿದ್ದಾರೆ. ಬಂಡಾಯ ಪಾಳಯದಲ್ಲಿ ಶಾಸಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರದ ಪತ ಸಮೀಪವಾಗುತ್ತಿದೆ.

ಏಕನಾಥ್ ಶಿಂಧೆ ಅವರು ಗುವಾಹಟಿಯ ಹೋಟೆಲ್‌ ನಲ್ಲಿ ಬಂಡಾಯ ಶಿವಸೇನಾ ಶಾಸಕರ ಗುಂಪನ್ನು ಉದ್ದೇಶಿಸಿ ಮಾತನಾಡುತ್ತಿರುವ ವೀಡಿಯೊವನ್ನು ಮುಂಬೈನಲ್ಲಿರುವ ಅವರ ಕಚೇರಿ ಬಿಡುಗಡೆ ಮಾಡಿದೆ.

ತಮ್ಮ ಬಂಡಾಯವನ್ನು ‘ರಾಷ್ಟ್ರೀಯ ಪಕ್ಷ’ವೊಂದು ‘ಐತಿಹಾಸಿಕ’ ಎಂದು ಬಣ್ಣಿಸಿದೆ ಮತ್ತು ಅವರಿಗೆ ಎಲ್ಲಾ ಸಹಾಯ ಒದಗಿಸುವ ಭರವಸೆ ನೀಡಿದೆ ಎಂದು ಹೇಳಿದರು.

ಶಾಸಕರು ತಮ್ಮ ಗುಂಪಿನ ನಾಯಕರಾಗಿ ತಮ್ಮ ಪರವಾಗಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲು ಶಿಂಧೆ ಅವರಿಗೆ ಸರ್ವಾನುಮತದಿಂದ ಅಧಿಕಾರ ನೀಡಿದ್ದಾರೆ ಎಂದು ವೀಡಿಯೊದಲ್ಲಿ ಹೇಳಲಾಗಿದೆ.

ಇದನ್ನೂ ಓದಿ:ಕೈಗೆಟಕುವ ದರದಲ್ಲಿ ಸೋಲಾರ್‌ ಕಾರು: ದಶಕಗಳ ಹಿಂದೆ ಕಂಡಿದ್ದ ಕನಸು 11 ವರ್ಷಗಳ ನಂತರ ನನಸು

“ನಮ್ಮ ಚಿಂತೆ ಮತ್ತು ಸಂತೋಷ ಒಂದೇ. ನಾವು ಒಗ್ಗಟ್ಟಾಗಿದ್ದೇವೆ ಮತ್ತು ಗೆಲುವು ನಮ್ಮದೇ ಆಗಿರುತ್ತದೆ. ಮಹಾಶಕ್ತಿಯಂತಿರುವ ರಾಷ್ಟ್ರೀಯ ಪಕ್ಷವೊಂದು,  ಪಾಕಿಸ್ತಾನವನ್ನು ಸೋಲಿಸಿದ ಪಕ್ಷವೊಂದು ನಾವು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದಿದೆ, ಮತ್ತು ಎಲ್ಲಾ ಸಹಾಯವನ್ನು ಒದಗಿಸುವ ಭರವಸೆ ನೀಡಿದೆ ಎಂದು ಶಿಂಧೆ ಹೇಳಿದರು.

ಶಿಂಧೆ ಪ್ರಸ್ತುತ ಸೇನೆಯ 37 ಬಂಡಾಯ ಶಾಸಕರು ಮತ್ತು ಒಂಬತ್ತು ಸ್ವತಂತ್ರ ಶಾಸಕರೊಂದಿಗೆ ಗುವಾಹಟಿಯಲ್ಲಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.