
ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ ವಿರುದ್ಧ ಹೊಸ ಪ್ರಕರಣ ದಾಖಲು
Team Udayavani, Mar 17, 2023, 7:20 AM IST

ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ.
ಭ್ರಷ್ಟಾಚಾರ ನಿಗ್ರಹಕ್ಕಾಗಿ ದೆಹಲಿ ಸರ್ಕಾರ ಸ್ಥಾಪಿಸಿರುವ ಫೀಡ್ ಬ್ಯಾಕ್ ಯುನಿಟ್ ಅನ್ನು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ರಾಜಕೀಯ ಉದ್ದೇಶಕ್ಕಾಗಿ ಬೇಹುಗಾರಿಕೆ ನಡೆಸಲು ಬಳಸಿರುವ ಆರೋಪದಲ್ಲಿ ಸಿಸೋಡಿಯಾ ಹಾಗೂ ಇತರೆ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ಸಿಸೋಡಿಯಾ, ಜಾಗೃತ ದಳದ ಮಾಜಿ ಕಾರ್ಯದರ್ಶಿ ಸುಖೇಶ್ ಕುಮಾರ್ ಜೈನ್, ಸಿಐಎಸ್ಎಫ್ ನಿವೃತ್ತ ಡಿಐಜಿ ರಾಕೇಶ್ ಕುಮಾರ್ ಸಿನ್ಹಾ, ಗುಪ್ತಚರ ದಳದ(ಐಬಿ) ನಿವೃತ್ತ ಜಂಟಿ ಉಪ ನಿರ್ದೇಶಕ ಪ್ರದೀಪ್ ಕುಮಾರ್ ಪುಂಜ್, ಸಿಐಎಸ್ಎಫ್ ನಿವೃತ್ತ ಸಹಾಯಕ ಕಮಾಂಡೆಂಟ್ ಸತೀಶ್ ಖೇತ್ರಪಾಲ್, ದೆಹಲಿ ಸಿಎಂ ಕೇಜ್ರಿವಾಲ್ ಅವರ ಸಲಹೆಗಾರ(ಭ್ರಷ್ಟಾಚಾರ ನಿಗ್ರಹ) ಗೋಪಾಲ್ ಮೋಹನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Election: ಲೋಕಸಭಾ ಚುನಾವಣೆಗೆ ಮತದಾರರನ್ನು ಸೆಳೆಯಲು ನೂತನ ತಂತ್ರ ರೂಪಿಸಿದ ಗಡ್ಕರಿ

Panaji: ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

Smile Pinki: ಆಸ್ಕರ್ ಪ್ರಶಸ್ತಿ ವಿಜೇತ ‘ಸ್ಮೈಲ್ ಪಿಂಕಿ’ ಕಲಾವಿದೆ ಮನೆ ಕೆಡವಲು ನೋಟಿಸ್