Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!


Team Udayavani, Jun 5, 2023, 6:20 PM IST

1-fdffdsf

ಥಾಣೆ : ಎಲ್ಲಾ ವಿಷಯಗಳಲ್ಲಿ ತಲಾ 35 ಅಂಕ ಪಡೆದು ವಿದ್ಯಾರ್ಥಿಯೊಬ್ಬ ಪಾಸಾಗುವ ಮೂಲಕ ಹೆತ್ತವರ ಸಂಭ್ರಮಕ್ಕೆ ಕಾರಣವಾಗಿ ಸುದ್ದಿಯಾಗಿದ್ದಾನೆ.

ಮಹಾರಾಷ್ಟ್ರದ ಮಾರಾಠಿ ಮಾಧ್ಯಮ ಎಸ್ ಎಸ್ ಸಿ ವಿದ್ಯಾರ್ಥಿ ವಿಶಾಲ್ ಕಾರಾಡ್ ಈಗ ಅತೀ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದವರಿಗಿಂತ ಸುದ್ದಿಯಾಗಿದ್ದು, ಸಾಮಾಜಿಕ ತಾಣಗಳಲ್ಲೂ ಸುದ್ದಿಯಾಗಿದ್ದಾನೆ.

10 ನೇ ತರಗತಿಯಲ್ಲಿ ಕೊನೆಗೂ ಉತ್ತೀರ್ಣನಾದ ಬಗ್ಗೆ ಉತಲ್‌ಸರ್‌ನಲ್ಲಿರುವ ಅಂಬೇಡ್ಕರ್ ನಗರ ಕೊಳೆಗೇರಿ ನಿವಾಸಿ ಆಟೋ ಚಾಲಕರಾಗಿರುವ ತಂದೆ ಅಶೋಕ್ ಮತ್ತು ತಾಯಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

”ನನಗೆ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಖಚಿತತೆಯೇ ಇರಲಿಲ್ಲ. ಆ ಬಗ್ಗೆ ಚಿಂತೆ ಇತ್ತು. ಕೊನೆಗೂ ಉತ್ತೀರ್ಣನಾಗಿದ್ದು, ನಾನು ಮುಂದೆ ಶಿಕ್ಷಣ ಮುಂದುವರಿಸುತ್ತೇನೆ” ಎಂದು ವಿಶಾಲ್ ಹೇಳಿದ್ದಾನೆ.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

JYOTHIRADITHYA SINDHIYA

Politics: ಮಧ್ಯಪ್ರದೇಶ ವಿಧಾನಸಭಾ ಕಣಕ್ಕೆ ಜ್ಯೋತಿರಾದಿತ್ಯ?

KHARGE

BJP ಯ ನಕಲಿ ರಾಷ್ಟ್ರವಾದ ಬಯಲು: ಖರ್ಗೆ

MENSTRUAL LEAVE

Menstrual leave: ವಿದ್ಯಾರ್ಥಿನಿಯರಿಗೆ ಋತುಸ್ರಾವದ ರಜೆ

CTDC

CBDT ಅಧ್ಯಕ್ಷ ಗುಪ್ತಾ ಸೇವಾವಧಿ ವಿಸ್ತರಣೆ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.