
ಸೇನೆಯ ಚೀತಾ ಹೆಲಿಕಾಪ್ಟರ್ ಪತನ ; ಲೆಫ್ಟಿನೆಂಟ್ ಕರ್ನಲ್ ಹುತಾತ್ಮ
Team Udayavani, Oct 5, 2022, 2:30 PM IST

ತವಾಂಗ್: ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಬುಧವಾರ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಹೊಸ ರಾಜಕೀಯ ಲೆಕ್ಕಾಚಾರ: ಟಿಆರ್ಎಸ್ ಗೆ ಮರು ನಾಮಕರಣ ಮಾಡಿದ ರಾವ್
ತವಾಂಗ್ ಬಳಿಯ ಮುಂಚೂಣಿ ಪ್ರದೇಶದಲ್ಲಿ ಹಾರುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ 10 ಗಂಟೆಯ ಸುಮಾರಿಗೆ ದಿನನಿತ್ಯದ ವಿಹಾರದ ಸಮಯದಲ್ಲಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ ಪೈಲಟ್ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆಯ ವೇಳೆ ಸಾವನ್ನಪ್ಪಿದ್ದು, ಇನ್ನೊಬ್ಬ ಪೈಲಟ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ.ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು

ಎರಡು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್

‘ವಿದ್ಯಾರ್ಥಿ ಭವನ್’ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಡಿವೋರ್ಸ್ ಪಡೆಯಲು ಕೋರ್ಟ್ ಗೆ ಹೋಗಿ, ಶರಿಯಾ ಕೌನ್ಸಿಲ್ ಗಲ್ಲ..: ಮದ್ರಾಸ್ ಹೈಕೋರ್ಟ್

ಅಮೃತ ಪೀಳಿಗೆಗೆ ಬಣ್ಣದ ಕನಸು: ಕೌಶಲಾಭಿವೃದ್ಧಿಗೆ ಮತ್ತಷ್ಟೂ ಉತ್ತೇಜನ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು