ಉತ್ತರದ 5 ರಾಜ್ಯಗಳಲ್ಲಿ ಒಟ್ಟಾರೆ 58 ಮಂದಿ ಬಲಿ


Team Udayavani, Aug 21, 2019, 5:43 AM IST

31

ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರವಾಹ ಇಳಿಮುಖವಾದ ಕಾರಣ, ಮನೆಯ ಅವಶೇಷಗಳಿಂದ ವಸ್ತುಗಳನ್ನು ಆರಿಸುತ್ತಿರುವ ಮಹಿಳೆ

ನವದೆಹಲಿ: ಕಳೆದ ಕೆಲವು ದಿನಗಳಿಂದ ಉತ್ತರ ಭಾರತದಲ್ಲಿ ಅಬ್ಬರಿಸಿದ ಮಳೆ ಹಾಗೂ ಭೂಕುಸಿತವು ದೆಹಲಿ, ಹಿಮಾಚಲ ಪ್ರದೇಶ, ಪಂಜಾಬ್‌, ಹರ್ಯಾಣ ಮತ್ತು ಉತ್ತರಾಖಂಡಗಳಲ್ಲಿ ಒಟ್ಟಾರೆ 58 ಮಂದಿಯನ್ನು ಬಲಿತೆಗೆದುಕೊಂಡಿದೆ.

ಹಿಮಾಚಲ, ದೆಹಲಿಯಲ್ಲಿ ಮಂಗಳವಾರವೂ ಮಳೆ ಮುಂದುವರಿದರೆ, ಪಂಜಾಬ್‌ ಹಾಗೂ ಹರ್ಯಾಣದಲ್ಲಿ ಸ್ವಲ್ಪಮಟ್ಟಿಗೆ ತಗ್ಗಿದೆ. ಹಿಮಾಚಲದ ಕೃಷಿ ಸಚಿವ ರಾಮ್‌ ಲಾಲ್ ಮಾರ್ಕಂಡ ಅವರು ಲಾಹೌಲ್ ಜಿಲ್ಲೆಯಲ್ಲಿ ಸಿಲುಕಿದ್ದು, ಮಂಗಳವಾರ ಅವರನ್ನು ಶಿಮ್ಲಾಗೆ ಏರ್‌ಲಿಫ್ಟ್ ಮಾಡಲಾಯಿತು. ಇನ್ನೂ 150 ಮಂದಿ ಆ ಪ್ರದೇಶದಲ್ಲೇ ಇದ್ದು, ಬುಧವಾರದೊಳಗಾಗಿ ಅವರನ್ನೂ ರಕ್ಷಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್‌ ರಾವತ್‌ ಪ್ರವಾಹ ಪೀಡಿತ ಉತ್ತರಕಾಶಿಗೆ ಭೇಟಿ ನೀಡಿ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದ್ದಾರೆ.

ಗುಜರಾತ್‌ನ ನರ್ಮದಾ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣವು 133 ಮೀಟರ್‌ಗೆ ತಲುಪಿದ್ದು, ಗರಿಷ್ಠ ಮಟ್ಟ ತಲುಪಲು ಕೇವಲ 5 ಮೀಟರ್‌ ಮಾತ್ರ ಬಾಕಿಯಿದೆ.

ಮಂಜು ವಾರಿಯರ್‌ ಮತ್ತು ತಂಡದ ರಕ್ಷಣೆ
ಮಲಯಾಳಿ ನಟಿ ಮಂಜು ವಾರಿಯರ್‌ ಹಾಗೂ ಅವರೊಂದಿಗಿದ್ದ ಚಿತ್ರತಂಡದ 30 ಮಂದಿ ಹಿಮಾಚಲ ಪ್ರದೇಶದ ಗ್ರಾಮ ವೊಂದರಲ್ಲಿ ಸಿಲುಕಿ ಕೊಂಡಿದ್ದರು. ನಮಗೆ ಇನ್ನು 2 ದಿನಗಳಿಗಾಗುವಷ್ಟು ಆಹಾರ ಮಾತ್ರವೇ ಇದೆ ಎಂದು ಮಂಜು ಅವರು ಸೋಮವಾರ ರಾತ್ರಿ ಸ್ಯಾಟಲೈಟ್ ಫೋನ್‌ ಮೂಲಕ ತಮ್ಮ ಸಹೋದರ ನಿಗೆ ಸಂದೇಶ ರವಾನಿಸಿದ್ದರು. ಇದು ಬಹಿರಂಗವಾದ ಕೆಲವೇ ಕ್ಷಣಗಳಲ್ಲಿ ಕಾರ್ಯಾಚರಣೆ ನಡೆಸಿ, ಇಡೀ ತಂಡವನ್ನು ರಕ್ಷಿಸಲಾಗಿದೆ. ಮನಾಲಿ ಯಿಂದ 80 ಕಿ.ಮೀ. ದೂರವಿರುವ ಛಾತ್ರಾ ಎಂಬ ಪ್ರದೇಶಕ್ಕೆ 2 ವಾರಗಳ ಹಿಂದೆಯೇ ಚಿತ್ರತಂಡವು ಚಿತ್ರೀಕರಣಕ್ಕಾಗಿ ತೆರಳಿತ್ತು

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.