ಭಿನ್ನಾಭಿಪ್ರಾಯ ಬಂದಾಕ್ಷಣ ವಿಶ್ವಾಸ ಮತಯಾಚನೆ ಸಲ್ಲದು
Team Udayavani, Mar 16, 2023, 6:31 AM IST
ನವದೆಹಲಿ: ಆಡಳಿತಾರೂಢ ಪಕ್ಷದ ಶಾಸಕರ ನಡುವೆ ಭಿನ್ನಾಭಿಪ್ರಾಯ ತಲೆದೋರಿದ ತಕ್ಷಣ ವಿಶ್ವಾಸಮತ ಯಾಚನೆಗೆ ಸಮ್ಮತಿಸುವುದು ಒಂದಿಡೀ ಸರ್ಕಾರದ ಪತನಕ್ಕೆ ದಾರಿ ಮಾಡಿಕೊಟ್ಟಂತೆ. ಇಂಥ ಸಂದರ್ಭಗಳಿಗೆ ರಾಜ್ಯಪಾಲರು ಅವಕಾಶ ನೀಡಬಾರದು.ಈ ವಿಚಾರಗಳಲ್ಲಿ ಮತ್ತಷ್ಟು ಜವಾಬ್ದಾರಿಯುತವಾಗಿರಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
2022ರ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು, ಅವಿಭಜಿತ ಶಿವಸೇನೆಯಲ್ಲಿ ಉಂಟಾದ ಬಂಡಾಯದ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠ ವಿಚಾರಣೆ ನಡೆಸಿದೆ.
ಈ ವೇಳೆ ಶಾಸಕರ ನಡುವೆ ವಿವಿಧ ವಿಚಾರಗಳಿಗೆ ಭಿನ್ನಾಭಿಪ್ರಾಯ ಬರುತ್ತದೆ. ಬೆಂಬಲ ಹಿಂಪಡೆಯಲು ಮುಂದಾಗಬಹುದು. ಆದರೆ, ತಕ್ಷಣ ವಿಶ್ವಾಸಮತ ಯಾಚನೆಗೆ ರಾಜ್ಯಪಾಲರು ಅನುಮತಿಸಿದರೆ, ಪಕ್ಷ ತೊರೆಯುವವರ ಪ್ರಮಾಣ ಹೆಚ್ಚುತ್ತದೆ. ಇದರಿಂದ ಸರ್ಕಾರ ಪತನಗೊಂಡು ಜನರು ಆರಿಸಿದ ಸರ್ಕಾರ ಮುಳುಗುವ ಮೂಲಕ ಪ್ರಜಾಪ್ರಭುತ್ವದ ಶೋಚನೀಯ ಪರಿಸ್ಥಿತಿ ಎದುರಾಗುತ್ತದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್