Lok Sabha Elections; ಸಿಎಂ ಯೋಗಿ ಅವರೊಂದಿಗೆ ವೇದಿಕೆಯಲ್ಲಿ ಬಾಲ ಯೋಗಿ ಪ್ರತ್ಯಕ್ಷ!


Team Udayavani, Apr 14, 2024, 4:46 PM IST

1-wewqewqe

ರೂರ್ಕಿ : ಉತ್ತರಾಖಂಡದ ರೂರ್ಕಿಯಲ್ಲಿ ಲೋಕಸಭಾ ಚುನಾವಣ ಪ್ರಚಾರದ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆ ಕಾವಿ ಧರಿಸಿದ್ದ ಬಾಲಕನೊಬ್ಬ ವೇದಿಕೆಯಲ್ಲಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದ ಘಟನೆ ಭಾನುವಾರ ನಡೆದಿದೆ.

ಸಾರ್ವಜನಿಕ ಸಮಾವೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಭಾಗಿಯಾಗಿದ್ದರು. ವೇದಿಕೆಯ ಮುಂಭಾಗದಲ್ಲಿ ಜ್ಯೂನಿಯರ್ ಯೋಗಿ ಯಾಗಿ ಬಾಲಕ ಆಸೀನನಾಗಿದ್ದ.  ಸಿಎಂ ಯೋಗಿ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ಬಾಲಕನೂ ಆಗಮಿಸಿ ಎಲ್ಲರ ಮುಖದಲ್ಲಿ ನಗು ತರಿಸಿದ್ದಾನೆ. ಭದ್ರತಾ ಪಡೆಗಳು ತಡೆಯಲು ಮುಂದಾದರೂ ಯೋಗಿ ಅವರು ಬಾಲಕನನ್ನು ನಗುನಗುತ್ತಾ ಚಕಿತರಾಗಿ ಹೂಗುಚ್ಛ ನೀಡಿ ಹರಸಿದ್ದಾರೆ. ಬಾಲಕ ಸಭಿಕರತ್ತ ಯೋಗಿ ಅವರೊಂದಿಗೆ ಕೈ ಬೀಸಿದ್ದಾನೆ. ವೇದಿಕೆಯಲ್ಲಿದ್ದ ಇತರ ಬಿಜೆಪಿ ನಾಯಕರೂ ಬಾಲಕನನ್ನು ಆತ್ಮೀಯವಾಗಿ ನೋಡಿಕೊಂಡರು.

ಚುನಾವಣ ಪ್ರಚಾರದಲ್ಲಿ ಮಕ್ಕಳನ್ನು ಬಳಸದಂತೆ ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಾದ ನಿರ್ದೇಶನಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿದ್ದು, ಮಕ್ಕಳು ಭಾಗಿಯಾಗುವ ವಿಚಾರದಲ್ಲಿ “ಶೂನ್ಯ ಸಹಿಷ್ಣುತೆ” ಹೊಂದಿದೆ ಎಂದು ಈಗಾಗಲೇ ಹೇಳಿದೆ. ಬಾಲಕ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಹಲವರು ಟೀಕೆಯನ್ನೂ ಮಾಡಿದ್ದು ಇಸಿಐ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.