Goaಕ್ಕೆ ಪ್ರವಾಸಕ್ಕೆಂದು ತೆರಳಿದ್ದ ತುಮಕೂರಿನ ಯುವಕ ಆತ್ಮಹತ್ಯೆ

ದೊಡ್ಡ ಮೊತ್ತದ ಜೂಜಾಟ ಮುಳುವಾಯಿತೆ?

Team Udayavani, May 31, 2023, 3:38 PM IST

crime (2)

ಪಣಜಿ: ಪ್ರವಾಸಕ್ಕೆಂದು ಕರ್ನಾಟಕದಿಂದ ಗೋವಾಕ್ಕೆ ತೆರಳಿದ್ದ ಯುವಕನೊಬ್ಬ ಪಣಜಿಯ ಹೋಟೆಲ್ ವೊಂದರಲ್ಲಿ ಟ್ರ್ಯಾಕ್ ಪ್ಯಾಂಟ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸರ ಪ್ರಕಾರ, ಮೂಲತಃ ತುಮಕೂರು ಮೂಲದ ಸಾಹಿಲ್ ಖಾನ್ (25) ಮೇ 26 ರಂದು ಗೋವಾಕ್ಕೆ ಬಂದಿದ್ದರು ಎನ್ನಲಾಗಿದೆ.

ಪಣಜಿಯ ಮಳಾದ ಹೊಟೇಲ್‍ನಲ್ಲಿ ಮೇ 30ರವರೆಗೆ ಕೊಠಡಿ ಕಾಯ್ದಿರಿಸಿದ್ದರು. ಗೆಳೆಯರಿಂದ ದೊಡ್ಡ ಮೊತ್ತದ ಹಣ ತಂದಿದ್ದ. ಅಲ್ಲಿಂದ ಸಂಜೆ ಪಣಜಿಯ ಕ್ಯಾಸಿನೊಗೆ ಜೂಜಾಡಲು ಹೋಗಿ ತಡರಾತ್ರಿ ಹೋಟೆಲ್‍ಗೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ.  ಆದರೆ ಮೇ 30 ರಂದು ಬೆಳಗ್ಗೆ 11 ಗಂಟೆಯಾದರೂ ಎದ್ದೇಳದ ಕಾರಣ ಹೋಟೆಲ್ ಉದ್ಯೋಗಿ ಅನುಮಾನಗೊಂಡು ಹೋಟೆಲ್ ಮ್ಯಾನೇಜರ್ ಗೆ ವಿಷಯ ತಿಳಿಸಿದ್ದಾರೆ.

ಘಟನೆ ಕುರಿತು ಪಣಜಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಸಾಹಿಲ್ ಖಾನ್ ಕೊಠಡಿಯ ಬಾಗಿಲು ತೆರೆದಿರುವುದು ಕಂಡು ಬಂತು. ಪೊಲೀಸರು ಕೊಠಡಿಯ ಬಾಗಿಲು ತೆರೆದಾಗ ಸಾಹಿಲ್ ಖಾನ್ ಫ್ಯಾನ್‍ಗೆ ನೇಣು ಬಿಗಿದು ಸಾವನ್ನಪ್ಪಿರುವುದು ಕಂಡು ಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಯಾವುದೇ ಪತ್ರವನ್ನು ಇಟ್ಟಿರರಲಿಲ್ಲ, ಆತ್ಮಹತ್ಯೆಯ ಹಿಂದಿನ ಕಾರಣವನ್ನು ಬರೆದಿರಲಿಲ್ಲ ಎನ್ನಲಾಗಿದೆ.

ಆತ್ಮಹತ್ಯೆಗೂ ಮುನ್ನ ಕ್ಯಾಸಿನೊದಲ್ಲಿ ದೊಡ್ಡ ಮೊತ್ತದ ಜೂಜಾಟ ನಡೆಸಿದ್ದ. ಹೆಚ್ಚಿನ ಹಣವನ್ನು ಸಾಲ ಮಾಡಿ ಅದೃಷ್ಟ ಪರೀಕ್ಷೆಗೆಂದು ಗೋವಾಕ್ಕೆ ಬಂದಿದ್ದ ಆದರೆ, ಹಣವನ್ನೆಲ್ಲ ಕಳೆದುಕೊಂಡು ಸಾಲಗಾರರನ್ನು ತಪ್ಪಿಸಿಕೊಳ್ಳಲು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೋಲಿಸರು ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.

ಟಾಪ್ ನ್ಯೂಸ್

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್‌: ಕೇಂದ್ರ ಸರಕಾರ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್‌: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.