Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ


Team Udayavani, May 29, 2024, 3:59 PM IST

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

ಪಣಜಿ: ಗೆಳೆಯರ ಜೊತೆ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಓರ್ವ ಯುವಕ ಮೃತಪಟ್ಟ ಘಟನೆ ನಡೆದಿದ್ದು ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಮೃತ ಯುವಕನನ್ನು ಮೋಹಿತ್ ಕಶ್ಯಪ್ (17) ಎನ್ನಲಾಗಿದ್ದು, ಈತ ಭಟ್ವಾಡಿ ನಾನೋಡದ ಚಿರೇಖಾನಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಡಿಚೋಲಿ ಅಗ್ನಿಶಾಮಕ ದಳ ನೀಡಿದ ಮಾಹಿತಿಯ ಪ್ರಕಾರ ಪಣಜಿಯ ಕೆಲವು ಯುವಕರು ಚಿರೇಖಾನಿಯಲ್ಲಿ ತುಂಬಿದ ನೀರಿನಲ್ಲಿ ಈಜಲು ಬಂದಿದ್ದರು. ನೀರು ಎಷ್ಟು ಆಳದಲ್ಲಿ ತುಂಬಿದೆ ಎಂದು ಊಹಿಸಲು ಸಾಧ್ಯವಾಗದ ಕಾರಣ ಈಜಲು ತೆರಳಿದ್ದ ಮೂವರು ನೀರಿನಲ್ಲಿ ಮುಳುಗಿದ್ದರು, ಆದರೆ ಮೋಹಿತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇನ್ನುಳಿದವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ದಿಚೋಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಇದಕ್ಕೂ ಮುನ್ನ ಮೋಹಿತ್‍ನನ್ನು ಸ್ಥಳೀಯರು ನೀರಿನಿದ ಮೇಲಕ್ಕೆ ಎತ್ತಿದ್ದರು. ಕೂಡಲೇ ಮೋಹಿತ್‍ನನ್ನು 108 ಆಂಬ್ಯುಲೆನ್ಸ್‍ನಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಆದರೆ ಅಲ್ಲಿನ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಡಿಚೋಲಿ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇದೇ ವೇಳೆ ಧನಗರವಾಡಿಯ ಸ್ಥಳೀಯ ಯುವಕನೊಬ್ಬ ಕಳೆದ ವರ್ಷ ಭಟ್ವಾಡಿ ನಾನೋಡದ ಚಿರೇಖಾನಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ. ಈ ವರ್ಷವೂ ಅದೇ ಘಟನೆ ಮರುಕಳಿಸಿದೆ.

ಇದನ್ನೂ ಓದಿ: ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

Ad

ಟಾಪ್ ನ್ಯೂಸ್

Belagavi: Rani Channamma University receives IIT Mumbai’s Emerging University Award

Belagavi: ರಾಣಿ ಚನ್ನಮ್ಮ ವಿವಿಗೆ ಮುಂಬೈ ಐಐಟಿಯ ಎಮರ್ಜಿಂಗ್ ಯೂನಿವರ್ಸಿಟಿ ಅವಾರ್ಡ್

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

Tesla-Maha-CM

ದೇಶದ ಮೊದಲ ʼಟೆಸ್ಲಾʼ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್‌

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tesla-Maha-CM

ದೇಶದ ಮೊದಲ ʼಟೆಸ್ಲಾʼ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್‌

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

Pune Porsche case: Accused is considered a juvenile

Pune Porsche case: ಆರೋಪಿ ಬಾಲಕ ಎಂದೇ ಪರಿಗಣನೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಶರಣಾದ ಕೇರಳದ ಮಹಿಳೆ

Nimisha Priya ನಾಳೆ ನಡೆಯಬೇಕಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ

Nimisha Priya: ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ… ವರದಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Belagavi: Rani Channamma University receives IIT Mumbai’s Emerging University Award

Belagavi: ರಾಣಿ ಚನ್ನಮ್ಮ ವಿವಿಗೆ ಮುಂಬೈ ಐಐಟಿಯ ಎಮರ್ಜಿಂಗ್ ಯೂನಿವರ್ಸಿಟಿ ಅವಾರ್ಡ್

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

Byndoor; ಮಲಗಿದಲ್ಲೇ ವ್ಯಕ್ತಿ ಸಾವು

Byndoor; ಮಲಗಿದಲ್ಲೇ ವ್ಯಕ್ತಿ ಸಾವು

Kadaba: ರಸ್ತೆ ಅಪಘಾತದ ಗಾಯಾಳು ಸಾವು

Kadaba: ರಸ್ತೆ ಅಪಘಾತದ ಗಾಯಾಳು ಸಾವು

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.