- Sunday 15 Dec 2019
ಆಧಾರ್ ವಿಳಾಸ ಬದಲಾವಣೆ ಸುಲಭ
Team Udayavani, Nov 15, 2019, 6:15 AM IST
ಹೊಸದಿಲ್ಲಿ: ಆಧಾರ್ ಕಾರ್ಡ್ನಲ್ಲಿನ ತಮ್ಮ ವಿಳಾಸವನ್ನು ಬದಲಾಯಿಸಲು ಇಚ್ಚಿಸುವ ನಾಗರಿಕರು ಹೊಸ ವಿಳಾಸದ ಬಗ್ಗೆ ಒಂದು ಸ್ವಯಂ ದೃಢೀಕರಣ ಪತ್ರವೊಂದನ್ನು ನೀಡಿ ವಿಳಾಸವನ್ನು ಬದಲಾವಣೆ ಮಾಡಿಕೊಳ್ಳಬಹುದು ಎಂಬ ಮಹತ್ವದ ಪ್ರಕಟನೆಯನ್ನು ಕೇಂದ್ರ ಸರಕಾರ ಹೊರಡಿಸಿದೆ. ಇದಕ್ಕಾಗಿ ಅಕ್ರಮ ಹಣ ವರ್ಗಾವಣೆ ನಿಯಮಗಳಲ್ಲೂ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಒಂದು ಊರಿನಿಂದ ಮತ್ತೂಂದು ಊರಿಗೆ ಬರುವ ಜನಸಾಮಾನ್ಯರಿಗೆ ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯಲು ಅಥವಾ ಯಾವುದೇ ಸವಲತ್ತುಗಳನ್ನು ಪಡೆಯುವುದನ್ನು ಸುಲಭಗೊಳಿಸಲು ಈ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಲಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ಗ್ವಾಲಿಯರ್: ನಿಮಗೆ ಗನ್ ಲೈಸೆನ್ಸ್ ಬೇಕೇ? ಹಾಗಿದ್ದರೆ, ಗೋಶಾಲೆಯಲ್ಲಿರುವ ಹಸುಗಳಿಗೆ 10 ಹೊದಿಕೆಗಳನ್ನು ದೇಣಿಗೆ ನೀಡಿ! ಇಂಥದ್ದೊಂದು ನಿಯಮ ಮಧ್ಯಪ್ರದೇಶದ...
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿರುವುದನ್ನು ವಿರೋಧಿಸಿ ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಲ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ...
-
ಜೈಪುರ: ಅತ್ತ ವಿಜಯ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಯಂಥ ನೂರಾರು ಉದ್ಯಮಿಗಳು ಸಾವಿರಾರು ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದರೆ,...
-
ಕೋಲ್ಕತ್ತಾ: ಇತ್ತೀಚೆಗಷ್ಟೇ ರಾಷ್ಟ್ರಪತಿಗಳ ಅಂಕಿತ ಪಡೆದ ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಹೆಚ್ಚಾಗಿದ್ದು, ಪಶ್ಚಿಮ ಬಂಗಾಳದಲ್ಲಿ...
-
ಉತ್ತರಪ್ರದೇಶ: ನವವಿವಾಹಿತೆಯೊಬ್ಬಳು ಗಂಡನ ಮನೆಯವರಿಗೆ ಮತ್ತುಬರಿಸುವ ಊಟವನ್ನು ಉಣಬಡಿಸಿ ಆ ಬಳಿಕ ಹಣ ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾದ ವಿಚಿತ್ರ ಘಟನೆ...
ಹೊಸ ಸೇರ್ಪಡೆ
-
ಸುರತ್ಕಲ್: ಕೇಂದ್ರ ಸರಕಾರ ಫಾಸ್ಟ್ ಟ್ಯಾಗ್ ಕಡ್ಡಾಯ ಮುಂದೂಡಿದ್ದು ಶೇ 60ಕ್ಕೂ ಅಧಿಕ ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡಿಲ್ಲ. ಹೀಗಾಗಿ ಸುರತ್ಕಲ್ ಟೋಲ್ಕೇಂದ್ರದಲ್ಲಿ...
-
ಮಡಿಕೇರಿ: ರಾಷ್ಟ್ರದಲ್ಲಿ ಶೇ.35 ರಷ್ಟು ಯುವಜನರಿದ್ದು, ಯುವ ಜನರಿಂದ ದೇಶದ ಅಭಿವೃದ್ಧಿ ಸಾಧ್ಯ. ಜೊತೆಗೆ ರಾಷ್ಟ್ರದ ಚಿತ್ರಣವನ್ನು ಬದಲಾಯಿಸುವ ಶಕ್ತಿ ಯುವಜನರಿಗಿದೆ...
-
ಗ್ವಾಲಿಯರ್: ನಿಮಗೆ ಗನ್ ಲೈಸೆನ್ಸ್ ಬೇಕೇ? ಹಾಗಿದ್ದರೆ, ಗೋಶಾಲೆಯಲ್ಲಿರುವ ಹಸುಗಳಿಗೆ 10 ಹೊದಿಕೆಗಳನ್ನು ದೇಣಿಗೆ ನೀಡಿ! ಇಂಥದ್ದೊಂದು ನಿಯಮ ಮಧ್ಯಪ್ರದೇಶದ...
-
ಟೋಕಿಯೋ: ತಾಯಿ ಕಾಣದಾದ ತತ್ಕ್ಷಣ ಮಗು ಅಳಲು ಶುರುಮಾಡುತ್ತದೆ. ಒಂದು ನಿಮಿಷವೂ ಬಿಟ್ಟಿರುವುದೇ ಇಲ್ಲ. ಇಂತಹ ಸಂದರ್ಭದಲ್ಲಿ ತಾಯಿಗೆ ಏನು ಮಾಡಲೂ ಸಾಧ್ಯವಾಗುವುದಿಲ್ಲ....
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿರುವುದನ್ನು ವಿರೋಧಿಸಿ ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಲ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ...