5 ಅಡಿ ಗೋಡೆಗಳ ನಡುವೆ ಆಧಾರ್ ಮಾಹಿತಿ ಸುರಕ್ಷಿತ!
Team Udayavani, Mar 22, 2018, 6:00 AM IST
ಹೊಸದಿಲ್ಲಿ: ದೇಶದ ಎಲ್ಲಾ ನಾಗರಿಕರ ಆಧಾರ್ ಮಾಹಿತಿಗಳು 13 ಅಡಿ ಎತ್ತರದ ಕಟ್ಟಡವೊಂದರ 5 ಅಡಿ ದಪ್ಪದ ಗೋಡೆಗಳ ನಡುವೆ ಸುರಕ್ಷಿತವಾಗಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ.
ದಿಲ್ಲಿಯ ಮನೇಸರ್ನಲ್ಲಿರುವ ಆಧಾರ್ ಮಾಹಿತಿ ಸಂರಕ್ಷಣಾ ಕೇಂದ್ರದ ಕಟ್ಟಡದ 4 ನಿಮಿಷಗಳ ವಿಡಿಯೋ ಕ್ಲಿಪ್ ಅನ್ನು ನ್ಯಾಯಪೀಠದಲ್ಲಿದ್ದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರುಳ್ಳ ನೇತೃತ್ವದ ನ್ಯಾಯಪೀಠದ ಪ್ರದರ್ಶಿಸಿದ ವೇಣುಗೋಪಾಲ್, ಆಧಾರ್ ಮಾಹಿತಿ ಸುರಕ್ಷಿತವಾಗಿದೆ ಎಂದಿದ್ದಾರೆ.
ವಿಚಾರಣೆ ವೇಳೆ, ನಾಗರಿಕರ ಗುರುತು ಪತ್ತೆಯ ಉದ್ದೇಶಕ್ಕಾಗಿಯೇ ಆಧಾರ್ ನೀಡಿರುವಾಗ, ಆ ಆಧಾರ್ ಸಂಖ್ಯೆಗೆ ನಾಗರಿಕರ ಇತರ ಮಾಹಿತಿಗಳನ್ನು ಸೇರಿಸಿ, ಅದನ್ನು ಕೇಂದ್ರೀಕೃತ ಕೋಶದಲ್ಲಿ ಸಂಗ್ರಹಿಸಿಡುವ ಅಗತ್ಯವೇನಿದೆ ಎಂದು ನ್ಯಾಯಪೀಠ ಪ್ರಶ್ನಿಸಿದ್ದು, ಇದಕ್ಕೆ ಉತ್ತರಿಸಿದ ವೇಣುಗೋಪಾಲ್, ಭಾರತೀಯ ವಿಶೇಷ ಗುರುತಿನ ಚೀಟಿ ಪ್ರಾಧಿಕಾರದ (ಯುಐಡಿಎಐ) ಮುಖ್ಯಸ್ಥ ಅಜಯ್ ಭೂಷಣ್ ಪಾಂಡೆ, ಎಲ್ಲಾ ಪ್ರಶ್ನೆಗಳಿಗೆ ಗುರುವಾರ, ಪವರ್ ಪಾಯಿಂಟ್ ಪ್ರಸೆಂಟೇಷನ್ ಮೂಲಕ ಉತ್ತರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ