ಸರಕಾರದ ಯೋಜನೆ ಲಾಭ ಬೇಕೆಂದರೆ ಆಧಾರ್ ಕಡ್ಡಾಯ
Team Udayavani, May 7, 2021, 6:27 AM IST
ಹೊಸದಿಲ್ಲಿ: ಸರಕಾರದ ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳಾಗಬೇಕೇ? ಹಾಗಿದ್ದರೆ ಆಧಾರ್ ಹೊಂದಿರ ಲೇಬೇಕು. ಸಂಘಟಿತ- ಅಸಂಘಟಿತ ವಲಯದ ಉದ್ಯೋಗಿ ಗಳು, ಕೆಲಸಗಾರರಿಗೆ ಇದು ಅನ್ವಯವಾಗಲಿದೆ.
ಕೇಂದ್ರ ಸರಕಾರ ಮೇ 3ರಂದೇ ಈ ಆದೇಶ ಹೊರಡಿಸಿದೆ. ನೆರವು ವ್ಯರ್ಥವಾಗದಂತೆ ಮತ್ತು ಒಬ್ಬರಿಗೇ ಒಂದೇ ಯೋಜನೆ ಲಾಭ ಪಡೆಯುವುದನ್ನು ತಪ್ಪಿ ಸಲು ಈ ಕ್ರಮ ಕೈಗೊಳ್ಳಲಾ ಗಿದೆ ಎಂದು “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಬಯೋಮೆಟ್ರಿಕ್ ಮಾಹಿತಿ ಇಲ್ಲದಾಗ ಅನರ್ಹರು ಯೋಜನೆ ಗಳ ಲಾಭ ಪಡೆ ಯುತ್ತಿದ್ದರು. ಅದನ್ನು ತಪ್ಪಿಸಲು ಕೇಂದ್ರ ಕಾರ್ಮಿಕ ಸಚಿವಾ ಲಯ ಆಧಾರ್ ಮಾಹಿತಿ ಪಡೆಯಲು ತೀರ್ಮಾನಿಸಿದೆ ಎಂದು ಕಾರ್ಯದರ್ಶಿ ಅಪೂರ್ವ ಚಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ