ಸಂತ್ರಸ್ತರು ಕೇಂದ್ರದ ಆರ್ಥಿಕ ನೆರವು ಪಡೆಯಲು ಆಧಾರ್ ಕಡ್ಡಾಯ
Team Udayavani, Jan 18, 2020, 7:28 AM IST
ಹೊಸದಿಲ್ಲಿ: ಕೋಮುಗಲಭೆ, ನಕ್ಸಲೀಯರ ಹಿಂಸೆಗೆ ಗುರಿಯಾದ, ಭಯೋತ್ಪಾದಕರ ದಾಳಿಗೆ ಬಲಿಯಾದ ನಾಗರಿಕರು ಕೇಂದ್ರ ಸರಕಾರದಿಂದ ಆರ್ಥಿಕ ನೆರವು ಪಡೆಯಬೇಕೆಂದರೆ ಆಧಾರ್ ನೀಡುವುದು ಅತ್ಯಗತ್ಯ ಎಂಬ ನಿಯಮ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಪ್ರಕಟನೆ ಹೊರಡಿಸಿದೆ.
ನೊಂದವರು ಆಧಾರ್ ಕಾರ್ಡ್ ಹೊಂದಿರದಿದ್ದಲ್ಲಿ ಅಂಥವರು ಕೂಡಲೇ ಆಧಾರ್ಗೆ ಅರ್ಜಿ ಸಲ್ಲಿಸಬೇಕು ಎಂದೂ ಹೇಳಿದೆ. ಗಡಿಯಾಚೆಯಿಂದ ಗುಂಡು ಹಾರಾಟ ಪ್ರಕರಣ, ಸುಧಾರಿತ ಸ್ಫೋಟಕ, ನೆಲಬಾಂಬ್ ಸ್ಫೋಟ, ನಕ್ಸಲೀಯರ ಹಿಂಸಾಕೃತ್ಯ, ಕೋಮು ಗಲಭೆ ಪ್ರಕರಣಗಳಲ್ಲಿ ನೊಂದ ನಾಗರಿಕರಿಗೆ ವಿತ್ತೀಯ ನೆರವು ಪಡೆಯಲು ಆಧಾರ್ ಅಗತ್ಯವಾಗಿದೆ. ರಾಜ್ಯ ಸರಕಾರಗಳ ಮೂಲಕ ಈ ನೆರವು ನೀಡಲಾಗುತ್ತದೆ. ಅದಕ್ಕಾಗಿ ವಾರ್ಷಿಕವಾಗಿ 6ರಿಂದ 7 ಕೋಟಿ ರೂ. ನಿಗದಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ