ಅಂಚೆಗೂ ಆಧಾರ
Team Udayavani, Oct 7, 2017, 8:20 AM IST
ನವದೆಹಲಿ: ಅಂಚೆ ಕಚೇರಿಗಳಲ್ಲಿನ ಠೇವಣಿ, ಪಿಪಿಎಫ್, ಕಿಸಾನ್ ವಿಕಾಸ ಪತ್ರಗಳಿಗೂ ಆಧಾರ್ ಕಡ್ಡಾಯ ಮಾಡಲಾಗಿದೆ. ಹಾಲಿ ಇರುವ ಹೂಡಿಕೆದಾರರಿಗೆ ಡಿಸೆಂಬರ್ ಅಂತ್ಯದವರೆಗೆ ಆಧಾರ್ ವಿವರ ಸಲ್ಲಿಸಲು ಕಾಲಾವಕಾಶ
ನೀಡಲಾಗಿದೆ.
ಈಗಾಗಲೇ ಬ್ಯಾಂಕ್ ಖಾತೆ ತೆರೆಯಲೂ ಆಧಾರ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ತಿಂಗಳಷ್ಟೇ ಆಧಾರ್ ಲಿಂಕ್ ಮಾಡುವ ಅವಧಿಯನ್ನು ವರ್ಷಾಂತ್ಯದ ವರೆಗೆ ವಿಸ್ತರಿಸಿತ್ತು. ಭಾರತ ಸರ್ಕಾರದ 35 ಸಚಿವಾಲಯಗಳ 135 ಯೋಜನೆಗಳ ಫಲಾನುಭವ ಪಡೆಯಬೇಕಾದರೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ (ಯುಐಡಿಎಐ) ಪ್ರಾಧಿಕಾರ ನೀಡುವ ಕಾರ್ಡ್ ಅನ್ನು ಲಿಂಕ್ ಮಾಡಬೇಕಾಗಿದೆ. ಇದರಿಂದ ನಕಲಿ ಫಲಾನುಭವಿಗಳು ಯೋಜನೆಯ ಲಾಭ ಪಡೆಯುವುದನ್ನು ತಪ್ಪಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ