ಆಧಾರ್ ವಿಧೇಯಕಕ್ಕೆ ಲೋಕಸಭೆಯಲ್ಲಿ ಅಸ್ತು
Team Udayavani, Jul 5, 2019, 5:03 AM IST
ಹೊಸದಿಲ್ಲಿ: ಬ್ಯಾಂಕುಗಳಲ್ಲಿ ಠೇವಣಿ ಖಾತೆಗಳನ್ನು ಆರಂಭಿಸಲು ಆಧಾರ್ ಕಾರ್ಡನ್ನು ಗುರುತಿನ ಚೀಟಿಯಾಗಿ ಬಳಸುವುದನ್ನು ಸಾರ್ವಜನಿಕರ ಐಚ್ಛಿಕ ವಿಚಾರವಾಗಿಸುವ ಪ್ರಸ್ತಾವನೆಗೆ ಆಧಾರ್ ಹಾಗೂ ಇತರ ಕಾನೂನುಗಳ ತಿದ್ದುಪಡಿ (2019) ವಿಧೇಯಕಕ್ಕೆ ಲೋಕಸಭೆ ಧ್ವನಿಮತದ ಒಪ್ಪಿಗೆ ನೀಡಿದೆ. ಖಾಸಗಿ ಸಂಸ್ಥೆಗಳು ತಮ್ಮ ಗ್ರಾಹಕರ ಆಧಾರ್ ಮಾಹಿತಿ ಸಂಗ್ರಹಿಸಿದರೆ ಅಂಥ ಸಂಸ್ಥೆಗಳಿಗೆ 1 ಕೋಟಿ ರೂ. ದಂಡ ವಿಧಿಲಾಗುತ್ತದೆ.
ವೈಎಸ್ಆರ್ಪಿ, ಟಿಡಿಪಿ ಕಿತ್ತಾಟ: ಆಂಧ್ರದಲ್ಲಿ ತೆಲುಗುದೇಶಂ ಪಕ್ಷ ಅಧಿಕಾರದಲ್ಲಿದ್ದಾಗ, ಆಧಾರ್ ಮಾಹಿತಿ ಸೋರಿಕೆಯಾಗಿವೆ ಎಂದು ವೈಎಸ್ಆರ್ ಕಾಂಗ್ರೆಸ್ ಲೋಕಸಭೆಯಲ್ಲಿ ಆರೋಪಿಸಿತು. ಇದಕ್ಕೆ, ಟಿಡಿಎಂ ಸಂಸದರು ಆಕ್ಷೇಪಿಸಿದ್ದರಿಂದ ಗದ್ದಲವಾಯಿತು.
ಹೊಸ ಇ-ಜಾಲತಾಣ: ಇದೇ ವೇಳೆ, ದೇಶದ ಸಣ್ಣ ಕೈಗಾರಿಗಳ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳು ಜನರಿಗೆ ಆನ್ಲೈನ್ ಮೂಲಕ ತಲುಪುವಂತೆ ಮಾಡಲು ಜಾಲತಾಣವೊಂದನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು