![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪ್ರಗತಿ ಪಥದ ಹೊಸ ತಿರುವೇ ಆಧಾರ್
Team Udayavani, Apr 10, 2017, 11:04 AM IST
![adhar-1.jpg](https://www.udayavani.com/wp-content/uploads/2017/04/10/adhar-1-620x354.jpg)
ನವದೆಹಲಿ: ಭಾರತವು ಡಿಜಿಟಲ್ ಕ್ರಾಂತಿಯ ತುತ್ತತುದಿಯಲ್ಲಿದ್ದು, ಆಧಾರ್ ಕಾರ್ಡ್ ಯೋಜನೆಯೆಂಬುದು ದೇಶದ ಅಭಿವೃದ್ಧಿಯ ಹಾದಿಯಲ್ಲಿನ ಹೊಸ ತಿರುವು ಆಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ ಕೇಂದ್ರ ಸರ್ಕಾರದ ಲಕ್ಕಿ ಗ್ರಾಹಕ ಯೋಜನೆ ಮತ್ತು ಡಿಜಿ ಧನ ವ್ಯಾಪಾರ ಯೋಜನೆಯ ಮೆಗಾ ಡ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ. “ಭಾರತವು ಆಲಿಂಗಿಸಿಕೊಂಡಿರುವ ಡಿಜಿಟಲ್ ಪಾವತಿ ಚಳವಳಿಯ ಭಾಗವಾಗಿರುವುದಕ್ಕೆ ನಾನು ಸಂತೋಷ ಪಡುತ್ತೇನೆ. ಕಡಿಮೆ ನಗದಿನ ಸಮಾಜ ರೂಪುಗೊಳ್ಳಬೇಕೆಂದರೆ ಇನ್ನೂ ದೀರ್ಘಕಾಲ ಬೇಕು. ಆದರೆ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಟ್ಟಿರುವ ಹೆಜ್ಜೆಯನ್ನು ಶ್ಲಾ ಸಲೇಬೇಕು. ಇದೇ ವೇಳೆ, ಚಲಾವಣೆಯಲ್ಲಿರುವ ನಗದಿನ ಪ್ರಮಾಣವನ್ನು ತಗ್ಗಿಸುವ ಮತ್ತು ಸುರಕ್ಷಿತ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಮಾಡುವ ಅಗತ್ಯವಿದೆ,’ ಎಂದಿದ್ದಾರೆ ಪ್ರಣಬ್.
ಇದೇ ಸಂದರ್ಭದಲ್ಲಿ ಆಧಾರ್ ಕುರಿತೂ ಪ್ರಸ್ತಾಪಿಸಿದ ಅವರು, “ಸುಮಾರು 100 ಕೋಟಿ ಭಾರತೀಯರು ಈಗಾಗಲೇ ಆಧಾರ್ ಸಂಖ್ಯೆ ಪಡೆದಿದ್ದಾರೆ. ಕಡಿಮೆ ಜನಸಂಖ್ಯೆಯಿರುವ, ಸುಧಾರಿತ ತಂತ್ರಜ್ಞಾನ ಹೊಂದಿರುವ ರಾಷ್ಟ್ರಗಳಲ್ಲೂ ಇಂತಹುದೊಂದು ವ್ಯವಸ್ಥೆಯಿಲ್ಲ. ಆಧಾರ್ ಕಾರ್ಡ್ ಎನ್ನುವುದು ದೇಶದ ಅಭಿವೃದ್ಧಿಯ ಪಥದಲ್ಲಿನ ಕವಲುಗೆರೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.