ಆಕಾರ್ ಪಟೇಲ್ ವಿದೇಶ ಪ್ರಯಾಣಕ್ಕೆ ದಿಲ್ಲಿ ಕೋರ್ಟ್ ತಡೆ
Team Udayavani, Apr 8, 2022, 10:45 PM IST
ನವದೆಹಲಿ: ಆ್ಯಮ್ನೆಸ್ಟಿ ಇಂಡಿಯಾದ ಮುಖ್ಯಸ್ಥ ಆಕಾರ್ ಪಟೇಲ್ ಅವರ ವಿದೇಶ ಪ್ರಯಾಣಕ್ಕೆ ನವದೆಹಲಿಯ ವಿಶೇಷ ಕೋರ್ಟ್ ತಡೆ ನೀಡಿದೆ.
ಜತೆಗೆ ಕೋರ್ಟ್ ಅನುಮತಿ ನೀಡುವ ವರೆಗೆ ವಿದೇಶ ಪ್ರಯಾಣ ಮಾಡುವಂತಿಲ್ಲ. ಜತೆಗೆ ಅವರ ವಿರುದ್ಧ ಲುಕೌಟ್ ನೋಟಿಸ್ ನೀಡಿದ್ದಕ್ಕೆ ಸಿಬಿಐ ಕ್ಷಮೆ ಯಾಚಿಸಬೇಕು ಎಂಬ ಆದೇಶಕ್ಕೂ ಶುಕ್ರವಾರ ತಡೆಯಾಜ್ಞೆ ನೀಡಲಾಗಿದೆ.
ಇದನ್ನೂ ಓದಿ:ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ಗೆ 31 ವರ್ಷಗಳ ಜೈಲು ಶಿಕ್ಷೆ
ಪ್ರಕರಣದ ಮುಂದಿನ ವಿಚಾರಣೆ 21ಕ್ಕೆ ನಿಗದಿಪಡಿಸಲಾಗಿದೆ. ಗುರುವಾರ ನಡೆದಿದ್ದ ಬೆಳವಣಿಗೆಯಲ್ಲಿ ಇನ್ನೊಬ್ಬರು ನ್ಯಾಯಾಧೀಶರಾದ ಪವನ್ ಕುಮಾರ್, ಸಿಬಿಐ ಆಕಾರ್ ವಿರುದ್ಧ ಹೊರಡಿಸಿರುವ ಲುಕೌಟ್ ಸೆಕ್ಯುಲರ್ ಹಿಂಪಡೆಯಬೇಕು, ಹಾಗೆಯೇ ಲಿಖಿತವಾಗಿ ಕ್ಷಮೆ ಕೇಳಬೇಕು ಎಂದು ಆದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ