
ಮೇಯರ್ ಆಯ್ಕೆಗಾಗಿ ಸುಪ್ರೀಂ ಮೊರೆ ಹೋದ ಆಮ್ ಆದ್ಮಿ ಪಕ್ಷ
Team Udayavani, Jan 26, 2023, 9:33 PM IST

ನವದೆಹಲಿ: ನವದೆಹಲಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಶೀಘ್ರವೇ ಚುನಾವಣೆ ನಡೆಯಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.
ಈ ನಿಟ್ಟಿನಲ್ಲಿ ಅದು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇದರ ಜತೆಗೆ ನವದೆಹಲಿ ಮಹಾ ನಗರ ಪಾಲಿಕೆ ಮಂಡಲಿ ರಚಿಸಬೇಕು ಎಂಬ ಬೇಡಿಕೆಯನ್ನೂ ಮೇಯರ್ ಹುದ್ದೆಯ ಆಕಾಂಕ್ಷಿ ಶೆಲ್ಲಿ ಒಬೆರಾಯ್ ಪ್ರತಿಪಾದಿಸಿದ್ದಾರೆ.
ಅವರೇ ಈಗ ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾರೆ. ಶುಕ್ರವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಗಳು ಇವೆ. ಗುರುವಾರ ಕೂಡ ಸತತ 2ನೇ ಬಾರಿಗೆ ಬಿಜೆಪಿ ಮತ್ತು ಆಪ್ ಸದಸ್ಯರ ಗದ್ದಲದಿಂದಾಗಿ ಮೇಯರ್ ಆಯ್ಕೆ ನಡೆದಿರಲಿಲ್ಲ.
ಇದನ್ನೂ ಓದಿ: ಈ ರಾಜ್ಯದ ಎಲ್ಲ ನಿರುದ್ಯೋಗಿ ಯುವಕರಿಗೆ ಮುಂದಿನ ವಿತ್ತೀಯ ವರ್ಷದಿಂದ ಮಾಸಿಕ ಭತ್ಯೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

ರಾಜಕೀಯ ವಿವಾದ; ಮೊಸರು ಪ್ಯಾಕೆಟ್ಗಳ ಮೇಲೆ ಪ್ರಾದೇಶಿಕ ಹೆಸರು!

ಜೋಸ್ ಆಲುಕ್ಕಾಸ್ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ