ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಆಮ್‌ ಆದ್ಮಿ


Team Udayavani, Feb 22, 2020, 5:49 PM IST

AAM

ಮುಂಬಯಿ: ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನೇತೃತ್ವದ ಆಮ್‌ ಆದ್ಮಿ ಪಕ್ಷವು ಮಹಾರಾಷ್ಟ್ರದಲ್ಲಿ ಚುನಾವಣೆ ಸ್ಪರ್ಧೆಗಳಿಯಲು ನಿರ್ಧರಿಸಿದೆ.

ಮುಂಬರುವ ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಸ್ಪರ್ಧಿಸಲು ನಿರ್ಧರಿಸಿದೆ. ಇದರಿಂದ ಆಮ್‌ ಆದ್ಮಿ ಪಕ್ಷಕ್ಕೆ ಮುಂಬಯಿ ಮನಪಾ ಚುನಾವಣೆಯಲ್ಲಿ ಯಾವ ರೀತಿಯ ಪ್ರತಿಕ್ರಿಯೆ ದೊರೆಯುತ್ತದೆ ಎಂಬುದರ ಬಗ್ಗೆ ಇಡಿ ದೇಶವು ಹೆಚ್ಚು ಗಮನ ಹರಿಸುತ್ತಿದೆ.

ದಿಲ್ಲಿಯಲ್ಲಿ ಭರ್ಜರಿ ಗೆಲುವಿನ ನಂತರ, ಮಹಾರಾಷ್ಟ್ರ ಸೇರಿದಂತೆ ದೇಶದಾದ್ಯಂತ ಪಕ್ಷವನ್ನು ವಿಸ್ತರಿಸುವ ನಿರ್ಣಯ ಆಮ್‌ ಆದ್ಮಿ ತೆಗೆದುಕೊಂಡಿದೆ. ಆದ್ದರಿಂದ ಮುಂಬಯಿ ಮಹಾನಗರ ಪಾಲಿಕೆ ಸೇರಿದಂತೆ ಮಹಾರಾಷ್ಟ್ರದ ಇತರ ಭಾಗಗಳ ಮನಪಾ ಚುನಾವಣೆಯಲ್ಲಿ ಸ್ಪರ್ಧಿಸುವಲ್ಲಿ ಪಕ್ಷವು ಗಮನಹರಿಸುತ್ತಿದ್ದೇವೆ ಎಂದು ಸಂಸದ ಸಂಜಯ್‌ ಸಿಂಗ್‌ ಹೇಳಿದ್ದಾರೆ. ಮುಂಬಯಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ನಾವು ಯಾರ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಮುಂಬಯಿ ಹಾಗೂ ಮಹಾರಾಷ್ಟ್ರದಲ್ಲಿ ಪಕ್ಷವನ್ನು ಬಲಪಡಿಸಲು ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಸಿಂಗ್‌ ಹೇಳಿದ್ದಾರೆ.

ಪಕ್ಷವು ಯಾವುದೇ ನಿರ್ಧಾರವನ್ನು ಆತುರದಲ್ಲಿ ಮಾಡುವುದಿಲ್ಲ. 2014ರ ನಾವು ತುಂಬಾ ಆತುರ ಮಾಡಿದ್ದೇವೆ. ಆ ವೇಳೆ ಆಮ್‌ ಆದ್ಮಿ ಪಕ್ಷ 430 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಇದರಲ್ಲಿ 409 ಅಭ್ಯರ್ಥಿಗಳ ಠೇವಣಿಗಳು ರದ್ದಾಗಿತ್ತು. ಆದ್ದರಿಂದ, ಪ್ರಸಕ್ತ ಆಮ್‌ ಆದ್ಮಿ ಪಕ್ಷವು ಪರ್ಯಾಯವಾಗಿ ನಿಂತಿದೆ, ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸಲಾಗುವುದು ಎಂದು ಹೇಳಿದರು. ಈ ಆಯ್ಕೆಯನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂಬುದನ್ನು ಸಾರ್ವಜನಿಕರು ನಿರ್ಧರಿಸಬೇಕು. ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಜನರನ್ನು ತೊಡಗಿಸಿಕೊಳ್ಳಲು ಅಭಿಯಾನವನ್ನು ಪ್ರಾರಂಭಿಸಲಾಗುವುದು. ಈ ಅಭಿಯಾನದ ಅಡಿಯಲ್ಲಿ 5 ದಿನಗಳಲ್ಲಿ 13 ಲಕ್ಷ ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಠಾಕ್ರೆ ಸರಕಾರಕ್ಕೆ ಸಲಹೆ ನೀಡುವೆ
ದಿಲ್ಲಿಯಲ್ಲಿ ಆಮ್‌ಆದ್ಮಿ ಪಕ್ಷವು 100 ಯೂನಿಟ್‌ ವಿದ್ಯುತ್‌ ಅನ್ನು ಉಚಿತವಾಗಿ ನೀಡಿದೆ. ದಿಲ್ಲಿ ಸರ‌ಕಾರವು ಹೇಗೆ ಈ ಕಾರ್ಯ ನಿಭಾಯಿಸಿದೆ ಎಂಬುದರ ಕುರಿತು ಉದ್ಧವ್‌ ಠಾಕ್ರೆ ಅವರ ಸರಕಾರಕ್ಕೆ ಸಲಹೆ ಕೇಳಿದರೆ ನಾವು ಅವರಿಗೆ ಸಹಾಯ ಮಾಡಲು ಸಿದ್ಧರಿದ್ದೇವೆ, ಎಂದು ಸಂಸದ ಸಂಜಯ್‌ ಸಿಂಗ್‌ ಅವರು ಹೇಳಿದರು. ಇಷ್ಟು ದೊಡ್ಡ ರಾಜ್ಯದಲ್ಲಿ ಹೆಚ್ಚಿನ ಸಂಪನ್ಮೂಲಗಳನ್ನು ಹೊಂದಿದೆ. ಆದ್ದರಿಂದ ಮಹಾವಿಕಾಸ್‌ ಆಘಾಡಿಯ ಸರಕಾರವು ಜನರಿಗೆ ಉಚಿತ ವಿದ್ಯುತ್‌ ಒದಗಿಸಲು ಸಾಧ್ಯವಿದೆ ಎಂದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.