ಆಮ್ ಆದ್ಮಿ ಪಕ್ಷದ ಚುನಾವಣಾ ಅಭ್ಯರ್ಥಿ ಶವ ಪತ್ತೆ; ಕೊಲೆ ಶಂಕೆ
Team Udayavani, Sep 10, 2018, 4:47 PM IST
ಚಂಡೀಗಢ : ಆಮ್ ಆದ್ಮಿ ಪಕ್ಷದ ಸ್ಥಳೀಯಾಡಳಿತೆ ಚುನಾವಣೆ ಅಭ್ಯರ್ಥಿ ಹರ್ವಿಂದರ್ ಸಿಂಗ್ ಹಿಂದಾ (42) ಅವರ ಶವ ಇಂದು ಪಂಜಾಬಿನ ಬಟಿಂಡಾ ಜಿಲ್ಲೆಯ ಜೇತುಕೆ ಗ್ರಾಮದಲ್ಲಿನ ಅವರ ಮನೆ ಸಮೀಪ ಪತ್ತೆಯಾಗಿದ್ದು ಇವರು ಕೊಲೆಯಾಗಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಹರ್ವಿಂದರ್ ಅವರು ಗಿಲ್ ಕಲಾನ್ ಜಿಲ್ಲಾ ಪರಿಷತ್ ವಲಯದಿಂದ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದರು.
“ಹರ್ವಿಂದರ್ ಸಾವಿನ ಬಗ್ಗೆ ಇಂದು ಬೆಳಗ್ಗೆ ನಮಗೆ ಗೊತ್ತಾಯಿತು; ಅವರ ತಲೆಯಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ; ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ’ ಎಂದು ಬಟಿಂಡಾ ಎಸ್ಎಸ್ಪಿ ನಾನಕ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು