ದಿಲ್ಲಿ ಮೆಟ್ರೋ ಮೆಜೆಂಟಾ : ಕೇಜ್ರಿ ಕಡೆಗಣನೆ, ಹಣ ವಾಪಸ್ ಮಾಡಿ
Team Udayavani, Dec 25, 2017, 3:04 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದ ಇಂದು ಚಾಲನೆ ಪಡೆದ ದಿಲ್ಲಿ ಮೆಟ್ರೋ ಮೆಜಂಟಾ ಲೈನ್ ಉದ್ಘಾಟನಾ ಕಾರ್ಯಕ್ರಮಕ್ಕೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಆಹ್ವಾನ ಇಲ್ಲದಿದ್ದುದರ ಬಗ್ಗೆ ಅವರ ಆಮ್ ಆದ್ಮಿ ಪಕ್ಷ ತೀವ್ರ ಆಕ್ರೋಷಿತವಾಗಿದೆ.
ದಿಲ್ಲಿ ಮೆಟ್ರೋದ ಈ ಹೊಸ ಮೆಜಂಟಾ ಲೈನ್ ನಿರ್ಮಾಣ ಕಾಮಗಾರಿಯ ಒಟ್ಟು ವೆಚ್ಚದ ಶೇಕಡಾ 50ರಷ್ಟನ್ನು ಭರಿಸಿರುವ ಆಪ್ ಸರಕಾರಕ್ಕೆ ಆ ಹಣವನ್ನು ಕೇಂದ್ರ ಸರಕಾರ ಹಿಂದಿರುಗಿಸಬೇಕು ಎಂದು ಆಪ್ ಚಂಡಿ ಹಿಡಿದಿದೆ.
ಕೇಜ್ರಿವಾಲ್ ಅವರನ್ನು ಈ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದಿರುವ ಬಗ್ಗೆ ಹಿರಿಯ ಆಪ್ ನಾಯಕ ಸಂಜಯ್ ಸಿಂಗ್ “ಈ ಕ್ರಮವು ದಿಲ್ಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸರಕಾರ ವೈಯಕ್ತಿಕ ವೈರತ್ಯ ಹೊಂದಿರುವುದಕ್ಕೆ ಸಾಕ್ಷಿಯಾಗಿದೆ. ಈ ಹಿಂದೆ ದಿಲ್ಲಿ ಮೆಟ್ರೋ ರೈಲ್ ಕಾರ್ಪೊರೇಶನ್ನ ಫರೀದಾಬಾದ್ ಕಾರಿಡಾರ್ ಉದ್ಘಾಟನೆಯ ಸಂದರ್ಭದಲ್ಲೂ ಕೇಜ್ರಿವಾಲ್ ಅವರನ್ನು ಕಡೆಗಣಿಸಲಾಗಿತ್ತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
MUST WATCH
ಹೊಸ ಸೇರ್ಪಡೆ
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024