ಗುಜರಾತ್ ಚುನಾವಣೆ: ನಿಮ್ಮ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿ…ಅಭಿಯಾನಕ್ಕೆ ಆಪ್ ಚಾಲನೆ

ವಿಜಯ್ ರೂಪಾನಿ ಅವರಿಂದ ಏನಾದರು ತಪ್ಪಾಗಿದೆ ಎಂದು ಅರ್ಥವೇ?

Team Udayavani, Oct 29, 2022, 2:42 PM IST

ಗುಜರಾತ್ ಚುನಾವಣೆ: ನಿಮ್ಮ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿ…ಅಭಿಯಾನಕ್ಕೆ ಆಪ್ ಚಾಲನೆ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಪ್ರಬಲ ಸ್ಪರ್ಧೆಯೊಡ್ಡುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ (ಅಕ್ಟೋಬರ್ 29) ಗುಜರಾತ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗಾಗಿ ಕ್ರೌಡ್ ಸೋರ್ಸಿಂಗ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, “ನಿಮ್ಮ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿ” ಎಂಬ ಅಭಿಯಾನದಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ.

ಗುಜರಾತ್ ನಲ್ಲಿ ಕೇಜ್ರಿವಾಲ್ ಸಾರ್ವಜನಿಕ ಸಭೆಗಳನ್ನು ನಡೆಸುತ್ತಿದ್ದು ಮತದಾರರಿಗೆ ಉಚಿತ ವಿದ್ಯುತ್, ಉತ್ತಮ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ನೀಡುವುದಾಗಿ ಭರವಸೆ ನೀಡಿರುವುದಾಗಿ ವರದಿ ವಿವರಿಸಿದೆ.

“ ಗುಜರಾತ್ ಜನರು ಬದಲಾವಣೆ ಬದಲಾಯಿಸಿದ್ದಾರೆ. ಮತದಾರರಿಗೆ ಹಣದುಬ್ಬರ, ನಿರುದ್ಯೋಗದ ಪರಿಹಾರಕ್ಕೆ ಬಯಸುತ್ತಿದ್ದಾರೆ. ಹೀಗಾಗಿ ಜನರು ಒಂದು ವರ್ಷದ ಹಿಂದೆ ಈ (ಬಿಜೆಪಿ) ಮುಖ್ಯಮಂತ್ರಿಯನ್ನು ಬದಲಾಯಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಅವರನ್ನು ಬದಲಾಯಿಸಿ, ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿದ್ದೇಕೆ? ಅಂದರೆ ವಿಜಯ್ ರೂಪಾನಿ ಅವರಿಂದ ಏನಾದರು ತಪ್ಪಾಗಿದೆ ಎಂದು ಅರ್ಥವೇ? ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಆಮ್ ಆದ್ಮಿ ಪಕ್ಷ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಗುಜರಾತ್ ಮುಖ್ಯಮಂತ್ರಿ ಯಾರಾಗಬೇಕೆಂದು ರಾಜ್ಯದ ಜನತೆ ನಿರ್ಧಾರ ಮಾಡಬೇಕೆಂದು ನಾವು ಬಯಸುತ್ತೇವೆ. ಪಂಜಾಬ್ ನಲ್ಲಿಯೂ ನಾವು ಇದೇ ಮಾದರಿ ಅನುಸರಿಸಿದ್ದನ್ನು ನೋಡಿದ್ದೀರಿ. ಆ ನಿಟ್ಟಿನಲ್ಲಿ ನಿಮ್ಮ ಮುಖ್ಯಮಂತ್ರಿಯನ್ನು ನೀವೇ ಆಯ್ಕೆ ಮಾಡಿ ಎಂದು ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.