ಚುನಾವಣಾ ರಣತಂತ್ರ ಹೂಡಲು ಕೇಜ್ರಿವಾಲ್ ನಾಳೆ ಗೋವಾಕ್ಕೆ ಆಗಮನ
Team Udayavani, Jul 12, 2021, 2:58 PM IST
ಪಣಜಿ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಮ್ಮ ನೇತೃತ್ವದ ಆಮ್ ಆದ್ಮಿ ಪಕ್ಷದ ವ್ಯಾಪ್ತಿ ವಿಸ್ತರಣೆಗೆ ಸತತ ಪ್ರಯತ್ನ ಪಡುತ್ತಿದ್ದಾರೆ. ಬರುವ ವರ್ಷದಲ್ಲಿ ಚುನಾವಣೆಯನ್ನು ಎದುರಿಸುತ್ತಿರುವ ರಾಜ್ಯಗಳಲ್ಲಿ ತಮ್ಮ ಪಕ್ಷದ ಬಲವರ್ಧನೆಗೆ ಅವರು ತಂತ್ರ ಹೆಣೆಯುತ್ತಿದ್ದಾರೆ.
ಹೌದು, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ನಾಳೆ (ಮಂಗಳವಾರ, ಜುಲೈ 13) ಗೋವಾಕ್ಕೆ ಆಗಮಿಸಲಿದ್ದಾರೆ.
ಇದನ್ನೂ ಓದಿ : ಎಲ್ ಐ ಸಿ ಯ ‘ಆಧಾರ್ ಶಿಲಾ’ ಉಳಿತಾಯ ಯೋಜನೆಯ ಬಗ್ಗೆ ನಿಮಗೆಷ್ಟು ಮಾಹಿತಿ ಇದೆ..?
ಬರುವ ವರ್ಷ, ಅಂದರೇ, 2022 ರ ಫೆಬ್ರವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾದಲ್ಲಿ “ಲೆಟ್ಸ್ ಕ್ಲೀನ್ ಪಾಲಿಟಿಕ್ಸ” ಅಭಿಯಾನವನ್ನು ಆಮ್ ಆದ್ಮಿ ಪಕ್ಷ ಆರಂಭಿಸಿದೆ.
ಗೋವಾದಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಎರಡು ದಿನಗಳ ಕಾಲ ವಾಸ್ತವ್ಯ ಹೂಡಲಿದ್ದು, ಗೋವಾದಲ್ಲಿ ಪಕ್ಷದ ಬಲವರ್ಧನೆ, ಚುನಾವಣಾ ಪೂರ್ವ ಸಿದ್ಧತೆ ಸೇರಿದಂತೆ ರಾಜ್ಯ ಎಎಪಿ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಎರಡು ಮಕ್ಕಳ ಜನಸಂಖ್ಯಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡ್ತೇವೆ : ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ