BJP ವಿರುದ್ಧದ ಪ್ರಸ್ತಾವಿತ ಮೈತ್ರಿ ಕೂಟಕ್ಕೆ ಆಪ್ ಸೇರಲ್ಲ : ಕೇಜ್ರಿ
Team Udayavani, Aug 10, 2018, 4:19 PM IST
ಜಿಂದ್ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ವಿರೋಧ ಪಕ್ಷಗಳ ಪ್ರಸ್ತಾವಿತ ಮೈತ್ರಿ ಕೂಟಕ್ಕೆ ಆಮ್ ಆದ್ಮಿ ಪಕ್ಷ ಸೇರುವುದಿಲ್ಲ ಎಂದು ಇಂದು ಶುಕ್ರವಾರ ಆಪ್ ನಾಯಕ ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಪ್ರಸ್ತಾವಿತ ಮೈತ್ರಿ ಕೂಟ ಸೇರುವ ಪಕ್ಷಗಳಿಗೆ ದೇಶದ ಅಭಿವೃದ್ಧಿಯಲ್ಲಿ ಯಾವುದೇ ಪಾತ್ರ ಇಲ್ಲ ಎಂದು ಕೇಜ್ರಿವಾಲ್ ಹೇಳಿದರು.
ಹರಿಯಾಣ ವಿಧಾನಸಭೆ ಮತ್ತು ಲೋಕಸಭೆಯ ಎಲ್ಲ ಸ್ಥಾನಗಳಿಗೆ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ಕೇಜ್ರಿವಾಲ್ ಹೇಳಿದರು.
ದಿಲ್ಲಯಲ್ಲಿನ ಅಭಿವೃದ್ಧಿ ಕೆಲಸಗಳೆಲ್ಲ ನಿಂತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರಿದ ಕೇಜ್ರಿವಾಲ್, ದಿಲ್ಲಿ ಜನರ ಕಲ್ಯಾಣಕ್ಕಾಗಿ ತನ್ನ ಸರಕಾರ ಕೈಗೊಂಡ ಪ್ರತಿಯೊಂದು ಕ್ರಮಗಳಿಗೆ ತಡೆ ಒಡ್ಡಲಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್