ಆಪ್ ಫೀಡ್ಬ್ಯಾಕ್ ಘಟಕದ ವೆಚ್ಚದ ವಿವರವೇ ಇಲ್ಲ!
Team Udayavani, Apr 1, 2017, 2:09 AM IST
ಹೊಸದಿಲ್ಲಿ: ಸರಕಾರಿ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ನಿಗ್ರಹಿಸುವ ಸಲುವಾಗಿ ದಿಲ್ಲಿ ಸಿಎಂ ಕೇಜ್ರಿವಾಲ್ ಅವರು ನಿಗಾ ಘಟಕದ ಕೆಳಗೆ ರಹಸ್ಯವಾಗಿ ‘ಫೀಡ್ಬ್ಯಾಕ್ ಯುನಿಟ್’ ಎಂಬ ಹೊಸ ಘಟಕ ಸ್ಥಾಪಿಸಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ರಹಸ್ಯ ಕಾರ್ಯಾಚರಣೆ ನಡೆಸಿ ಟೈಮ್ಸ್ ನೌ ವರದಿ ಪ್ರಸಾರ ಮಾಡಿದ್ದು, ಫೀಡ್ಬ್ಯಾಕ್ ಯುನಿಟ್ಗಳನ್ನು ಕೂಡಲೇ ಮುಚ್ಚುವಂತೆ ಸರಕಾರಕ್ಕೆ ಲೆ.ಗವರ್ನರ್ ಅನಿಲ್ ಬೈಜಾಲ್ ಸೂಚಿಸಿದ್ದಾರೆ.
ಈ ಫೀಡ್ಬ್ಯಾಕ್ ಘಟಕಕ್ಕೆಂದು 5.5 ಲಕ್ಷದ ನಿಧಿ ತೆಗೆದಿರಿಸಿದ್ದಾಗಿ ಹೇಳಲಾಗಿತ್ತು. ಆದರೆ, ಈ ರಹಸ್ಯ ನಿಧಿಯನ್ನು ಹೇಗೆ ವೆಚ್ಚ ಮಾಡಲಾಗಿದೆ ಎಂಬ ಯಾವ ದಾಖಲೆಗಳೂ ಸಿಕ್ಕಿಲ್ಲ. ಆದರೆ, ಕೈಲಾಶ್ ಚಾಂದ್ ಎಂಬ ವ್ಯಕ್ತಿಗೆ ಇದರಿಂದ 50 ಸಾವಿರ ರೂ. ನೀಡಿರುವ ದಾಖಲೆಗಳು ನಮ್ಮಲ್ಲಿವೆ ಹಾಗೂ ಖಾಸಗಿ ಶಾಲೆಯೊಂದರ ಬೇಹುಗಾರಿಕೆಗೆ ಈ ಘಟಕದ ಸದಸ್ಯರೊಬ್ಬರಿಗೆ ಹಣ ಸಂದಾಯ ಮಾಡಲಾಗಿದೆ ಎಂದೂ ಟೈಮ್ಸ್ ನೌ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ