ಹೌದು ನಾವು ತಪ್ಪು ಮಾಡಿದ್ದೇವೆ..! : ಕೊನೆಗೂ ಸೋಲು ಒಪ್ಪಿದ ಕೇಜ್ರಿ
Team Udayavani, Apr 29, 2017, 9:38 AM IST
ಹೊಸದಿಲ್ಲಿ: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಹೀನಾಯ ನಿರ್ವಹಣೆಯ ಹೊರತಾಗಿಯೂ ಬಿಜೆಪಿಯ ಭರ್ಜರಿ ಗೆಲುವಿಗೆ ಮತಯಂತ್ರಗಳೇ ಕಾರಣ ಎಂದಿದ್ದ ಕೇಜ್ರಿಲಾಲ್ ಇದೀಗ ಸೋಲನ್ನು ಒಪ್ಪಿಕೊಂಡಿದ್ದಾರೆ.
‘ಸೋಲಿನ ಆತ್ಮಾವಲೋಕನ ಮಾಡಿಕೊಂಡು ತಪ್ಪನ್ನು ತಿದ್ದಿಕೊಳ್ಳಬೇಕಾಗಿದೆ. ಇದು ಕೆಲಸಕ್ಕೆ ಮರಳಲು ಸಮಯವಾಗಿದೆ’ ಎಂದು ಶನಿವಾರ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಕೇಜ್ರಿವಾಲ್ ಆಪ್ತ ಕುಮಾರ್ ವಿಶ್ವಾಸ್ ‘ನಮ್ಮ ಮೇಲೆ ಜನರಿಗೆ ಅಪನಂಬಿಕೆ ಇದೆ. ಇವಿಎಂಗಳನ್ನು ದೂರುವ ಬದಲು ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ’ ಎಂದು ಬಹಿರಂಗವಾಗಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ