Money laundering case: ಮಾಜಿ ಸಚಿವ ಸತ್ಯೇಂದ್ರ ಜೈನ್ಗೆ ಮಧ್ಯಂತರ ಜಾಮೀನು
Team Udayavani, May 26, 2023, 12:24 PM IST
ನವದೆಹಲಿ: ವೈದ್ಯಕೀಯ ಕಾರಣಗಳಿಗಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಆರೋಗ್ಯ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.
ಸುಪ್ರೀಂ ಕೋರ್ಟ್ ನೀಡಿರುವ ಷರತ್ತುಬದ್ಧ ಜಾಮೀನು ಪ್ರಕಾರ, ಸತ್ಯೇಂದ್ರ ಜೈನ್ ದೆಹಲಿ ತೊರೆದು ಹೋಗುವಂತಿಲ್ಲ, ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸತ್ಯೇಂದರ್ ಜೈನ್ ಅವರನ್ನು ಬಂಧಿಸಿತ್ತು.
ತಲೆಸುತ್ತಿ ಬಂದು ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ನಂತರ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ನನ್ನು ನಿನ್ನೆ ದೆಹಲಿಯ ಸರ್ಕಾರಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ