ವೈರಲ್ ಆಯಿತು ಆರಾಧ್ಯಾ ಬಚ್ಚನ್ ಮಹಿಳಾ ಸಬಲೀಕರಣ ಮಾತು
Team Udayavani, Dec 21, 2019, 9:21 PM IST
ಮುಂಬೈ: ಮಹಿಳೆಯರ ಸಬಲೀಕರಣದ ಬಗ್ಗೆ ಬಾಲಿವುಡ್ ದಂಪತಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಪುತ್ರಿ ಆರಾಧ್ಯಾ ಮಾಡಿದ ಭಾಷಣ ಈಗ ವೈರಲ್ ಆಗಿದೆ. ಪುತ್ರಿಯ ಶಾಲೆಯ ವಾರ್ಷಿಕ ದಿನ ಪ್ರಯುಕ್ತ ಈ ಕಾರ್ಯಕ್ರಮ ನಡೆದಿತ್ತು.
ಅದರಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಆರಾಧ್ಯಾ ಹಸಿರು ಮತ್ತು ಕೆಂಪು ಬಣ್ಣದ ದಿರಿಸು ತೊಟ್ಟು, “ನಾನು ಕನ್ಯಾ, ನಾನು ಕನಸು. ಹೊಸ ದಿನಗಳ ಕನಸು. ಹೊಸ ಜಗತ್ತನ್ನು ನಾವು ಎಚ್ಚರಿಸುತ್ತೇವೆ. ಆ ಜಗತ್ತಿನಲ್ಲಿ ಸುರಕ್ಷಿತವಾಗಿರುತ್ತೇನೆ. ನಾನು ಅಲ್ಲಿ ಪ್ರೀತಿ, ಗೌರವ ಪಡೆಯುತ್ತೇನೆ. ಅಲ್ಲಿ ನನ್ನ ಧ್ವನಿಯನ್ನು ಹತ್ತಿಕ್ಕಲಾಗುವುದಿಲ್ಲ. ಆದರೆ ಪ್ರೌಢಿಮೆಯಿಂದ ಅಭಿಪ್ರಾಯಗಳಿಗೆ ಗೌರವ ಸೂಚಿಸಲಾಗುತ್ತದೆ. ಜೀವನ ಎಂಬ ಪುಸ್ತಕಗಳಿಂದ ಅನುಭವ ಹೊರ ಬರುತ್ತದೆ. ಇದರಿಂದಾಗಿ ಮಾನವತೆ ಎಂಬ ನದಿಯ ಜತೆಗೆ ಅದು ಹರಿಯುತ್ತದೆ. ನಾವು ಯಾರಿಗೂ ಕಮ್ಮಿ ಇಲ್ಲ’ ಎಂದು ಹೇಳಿರುವ ಮಾತುಗಳು ವೈರಲ್ ಆಗಿವೆ. ಕಾರ್ಯಕ್ರಮದಲ್ಲಿ ಅಮಿತಾಭ್ ಬಚ್ಚನ್, ರವೀನಾ ಟಂಡನ್, ಶಾರುಖ್ ಖಾನ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ