ಆರೋಗ್ಯ ಸೇತು ಆ್ಯಪ್ನಲ್ಲಿ “ಪತ್ತೆಕಾರ್ಯ’ ಸ್ಥಗಿತ
ಲೋಕಸಭೆಗೆ ಮಾಹಿತಿ ಇತ್ತ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
Team Udayavani, Feb 9, 2023, 9:00 PM IST
ನವದೆಹಲಿ: ಆರೋಗ್ಯ ಸೇತು ಆ್ಯಪ್ನಲ್ಲಿರುವ ಮೊಬೈಲ್ ಸಂಖ್ಯೆಯ ಮೂಲಕ ಸೋಂಕಿತರ ಪತ್ತೆ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ, ಅಲ್ಲದೇ ಇದರ ಮೂಲಕ ಸಂಗ್ರಹಿಸಲಾಗಿದ್ದ ಭಾರೀ ಪ್ರಮಾಣದ ಮಾಹಿತಿಯನ್ನು ಅಳಿಸಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಗೆ ತಿಳಿಸಿದ್ದಾರೆ.
2020ರಲ್ಲಿ ಭಾರತದಲ್ಲಿ ಕೊರೊನಾ ತೀವ್ರವಾಗಿದ್ದಾಗ ಆರೋಗ್ಯ ಸೇತು ಆ್ಯಪನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು. ಆಗ ಮೊಬೈಲ್ ಸಂಖ್ಯೆಗಳ ಮೂಲಕ ಸೋಂಕಿತರು ಎಲ್ಲೆಲ್ಲಿದ್ದಾರೆ ಎಂದು ತಿಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು. 2020 ಮೇ 11ರಂದು ಕೇಂದ್ರ ಮಾಡಿದ್ದ ನಿರ್ಧಾರವೊಂದರಲ್ಲಿ, ಕೇಂದ್ರ ಮತ್ತು ರಾಜ್ಯಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಅಧಿಕಾರಿಗಳಿಗೆ ಈ ಮಾಹಿತಿ ಪಡೆಯಲು ಅಧಿಕಾರ ನೀಡಲಾಗಿತ್ತು. ಸದ್ಯ ಆರೋಗ್ಯ ಸೇತು ಆ್ಯಪ್, ರಾಷ್ಟ್ರೀಯ ಆರೋಗ್ಯ ಆ್ಯಪ್ ರೂಪದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ