ಖುಲಾಸೆ ತೀರ್ಪು ಬಳಿಕ ಇಂದು ಜೈಲಿನಿಂದ ತಲ್ವಾರ್ ದಂಪತಿ ಬಿಡುಗಡೆ
Team Udayavani, Oct 13, 2017, 10:40 AM IST
ಹೊಸದಿಲ್ಲಿ : ಆರುಷಿ – ಹೇಮರಾಜ್ ಕೊಲೆ ಪ್ರಕರಣದಲ್ಲಿ ಅಲಹಾಬಾದ್ ಕೋರ್ಟ್ ನಿಂದ ಖುಲಾಸೆಗೊಂಡಿರುವ,ವೃತ್ತಿಯಲ್ಲಿ ದಂತ ವೈದ್ಯರಾಗಿರುವ, ರಾಜೇಶ್ ಮತ್ತು ನೂಪುರ್ ತಲ್ವಾರ್ ಇಂದು ಶುಕ್ರವಾರ ಘಾಜಿಯಾಬಾದ್ನ ದಾಸ್ನಾ ಜೈಲಿನಿಂದ ಹೊರಬೀಳಲಿದ್ದಾರೆ.
2013ರ ನೆವೆಂಬರ್ ಸಿಬಿಐ ವಿಶೇಷ ನ್ಯಾಯಾಲಯ ತಲ್ವಾರ್ ದಂಪತಿಯನ್ನು ಕೊಲೆ ಅಪರಾಧಿಗಳೆಂದು ಪರಿಗಣಿಸಿ ಜೀವಾವಧಿ ಜೈಲು ಶಿಕ್ಷೆಯನ್ನು ನೀಡಿದ ಬಳಿಕ, ಈ ದಂಪತಿ ಘಾಜಿಯಾಬಾದ್ ನ ದಾಸ್ನಾ ಜೈಲಿನಲ್ಲಿ ಶಿಕ್ಷೆಯನ್ನು ಅನುಭವಿಸುತ್ತಿತ್ತು.
ತಲ್ವಾರ್ ದಂಪತಿಯ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟಿನ ನ್ಯಾಯಾದೀಶರಾದ ಜಸ್ಟಿಸ್ ಬಾಲಕೃಷ್ಣ ನಾರಾಯಣ್ ಮತ್ತು ಅರವಿಂದ ಕುಮಾರ್ ಮಿಶ್ರಾ ಅವರು, ರಾಜೇಶ್ ಹಾಗೂ ನೂಪುರ್ ದಂಪತಿಯನ್ನು ಖುಲಾಸೆಗೊಳಿಸಿ ತತ್ಕ್ಷಣವೇ ಜೈಲಿನಿಂದ ಬಿಡುಗಡೆ ಮಾಡವಂತೆ ಅಧಿಕಾರಿಗಳಿಗೆ ಸೂಚಿಸಿ ತೀರ್ಪು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ