ಅಪಹರಣ: ಆರೋಪ ಅಲ್ಲಗಳೆದ ಕೇರಳ ಸಿಎಂ
Team Udayavani, Feb 27, 2017, 10:10 AM IST
ತಿರುವನಂತಪುರ: ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಯಾರಧ್ದೋ ಸಂಚಿದೆ ಎಂಬ ವಾದವನ್ನು ಕೇರಳ ಸಿಎಂ ತಿರಸ್ಕರಿಸಿದ್ದರು ಎಂಬ ಪ್ರತಿಪಕ್ಷಗಳ ಆರೋಪವನ್ನು ಪಿಣರಾಯಿ ವಿಜಯನ್ ಅಲ್ಲಗಳೆದಿದ್ದಾರೆ.
“ಪ್ರಕರಣದಲ್ಲಿ ಸಂಚು ಇಲ್ಲ ಎಂದು ನಾನು ಹೇಳಿಯೇ ಇಲ್ಲ. ಈ ವಿಚಾರದಲ್ಲಿ ಮಾಧ್ಯಮವೊಂದರ ವರದಿಯನ್ನು ನಾನು ಉಲ್ಲೇಖೀಸಿದ್ದೆ ಅಷ್ಟೆ. ಏನೇ ಆಗಿದ್ದರೂ, ತನಿಖೆಯ ಬಳಿಕ ಬೆಳಕಿಗೆ ಬರಲೇ ಬೇಕು,’ ಎಂದು ಸಿಎಂ ಪಿಣರಾಯಿ ಭಾನುವಾರ ತಿಳಿಸಿದ್ದಾರೆ. ಇದೇ ವೇಳೆ, ಆರೋಪಿ ಸುನಿ ಮತ್ತು ಸಹಚರ ವಿ.ಪಿ.ವಿಗೀಶ್ರನ್ನು ಭಾನುವಾರ ವಿಶೇಷ ತನಿಖಾ ತಂಡದ ಅಧಿಕಾರಿಗಳು ಕೊಯಮತ್ತೂರಿಗೆ ಕರೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್ಗೆ ಅಮೆರಿಕ ಸಲಹೆ
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು