ಮತ್ತೆ ಯುದ್ಧವಿಮಾನ ಏರಿದ ವಾಯುಪಡೆ ಹೀರೋ!

ರಾಜಸ್ಥಾನದಲ್ಲಿ ಮಿಗ್‌ 21 ಚಾಲನೆಗೆ ಶುರು ಮಾಡಿದ ಅಭಿನಂದನ್‌

Team Udayavani, Aug 21, 2019, 10:51 PM IST

Abhinandan

ಹೊಸದಿಲ್ಲಿ: ಬಾಲಾಕೋಟ್‌ ದಾಳಿ ಬಳಿಕ ಪಾಕಿಸ್ಥಾನದ ವಾಯುಪಡೆಯ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಸುದ್ದಿ ಮಾಡಿದ, ವಾಯುಪಡೆ ಸೂಪರ್‌ ಹೀರೋ ಪೈಲಟ್‌ ಅಭಿನಂದನ್‌ (36) ಇದೀಗ ಮತ್ತೆ ಮಿಗ್‌ 21 ವಿಮಾನ ಚಾಲನೆಗೆ ಸಿದ್ಧವಾಗಿದ್ದಾರೆ. ಅವರೀಗ ರಾಜಸ್ಥಾನದ ವಾಯುಪಡೆ ನೆಲೆಯಲ್ಲಿ ನಿಯೋಜಿತರಾಗಿದ್ದಾರೆ.

ಫೆ.27ರಂದು ಪಾಕ್‌ ವಾಯುಪಡೆಯೊಂದಿಗೆ ಹೋರಾಟದ ಬಳಿಕ ಅಭಿನಂದನ್‌ ವಿಮಾನ ಪತನಗೊಂಡಿದ್ದು, ಪಾಕ್‌ ಸೇನೆಗೆ ಸೆರೆ ಸಿಕ್ಕಿದ್ದರು. ಬಳಿಕ ಪಾಕ್‌ ಅಭಿನಂದನ್‌ ಅವರನ್ನು ಯುದ್ಧ ಕೈದಿ ಎಂದು ಪರಿಗಣಿಸಿ ಮರಳಿಸಿತ್ತು.

ವಿಮಾನದಿಂದ ಹೊರಗೆ ಹಾರಿದ್ದು, ಮತ್ತು ಸ್ಥಳೀಯರು, ಪಾಕ್‌ ಸೇನೆಯ ಹಿಂಸೆಯಿಂದಾಗಿ ಅಭಿನಂದನ್‌ಗೆ ಏಟಾಗಿದ್ದು ಬಳಿಕ ಅವರು ವಿಮಾನ ಚಾಲನೆಯಿಂದ ದೂರವಿದ್ದರು. ಈಗ 6 ತಿಂಗಳ ಬಳಿಕ ಮತ್ತೆ ಸಿದ್ಧರಾಗಿದ್ದಾರೆ.

ಬೆಂಗಳೂರಿನ ಏರೋಸ್ಪೇಸ್‌ ಮೆಡಿಸಿನ್‌ ಅಭಿನಂದನ್‌ ಅವರನ್ನು ಪೈಲಟ್‌ ಕೆಲಸಕ್ಕೆ ಫಿಟ್‌ ಆಗಿರುವುದಾಗಿ ಮೂರು ವಾರಗಳ ಹಿಂದೆ ಘೋಷಿಸಿದೆ.

ಶತ್ರುರಾಷ್ಟ್ರದ ಕೈಗೆ ಸೆರೆ ಸಿಕ್ಕರೂ, ಅಪ್ರತಿಮ ಧೈರ್ಯ ತೋರಿದ್ದಕ್ಕಾಗಿ ಮತ್ತು ಶತ್ರು ರಾಷ್ಟ್ರದ ಯುದ್ಧ ವಿಮಾನ ಪುಡಿಗಟ್ಟಿದ್ದಕ್ಕಾಗಿ ಅವರಿಗೆ ಇತ್ತೀಚಿಗೆ ವೀರ ಚಕ್ರ ಶೌರ್ಯ ಪದಕವನ್ನು ನೀಡಲಾಗಿತ್ತು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.