ಮಹಾರಾಷ್ಟ್ರದಲ್ಲಿ ಶೇ.50 ಕೈದಿಗಳ ಬಿಡುಗಡೆ
Team Udayavani, May 16, 2020, 2:46 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಬಾಧಿತವಾಗಿರುವ ಮಹಾರಾಷ್ಟ್ರದಲ್ಲಿ ಶೇ.50ರಷ್ಟು ಕೈದಿಗಳನ್ನು ತಾತ್ಕಾಲಿಕ ಜಾಮೀನಿನ ಮೇರೆಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಸುಪ್ರೀಂ ಕೋರ್ಟ್ ರಚಿಸಿದ್ದ ನ್ಯಾಯಮೂರ್ತಿಗಳ ನೇತೃತ್ವದ ಉನ್ನತ ಮಟ್ಟದ ಸಮಿತಿಯು, ರಾಜ್ಯಾದ್ಯಂತ ಜೈಲುಗಳಲ್ಲಿರುವ ಕೈದಿಗಳ ಪೈಕಿ ಶೇ.50ರಷ್ಟು ಮಂದಿಯನ್ನು ಬಿಡುಗಡೆ ಮಾಡಲು ತೀರ್ಮಾನ ಕೈಗೊಂಡಿದೆ.
ಆದರೆ, ತಾತ್ಕಾಲಿಕ ಜಾಮೀನಿನ ಅವಧಿಯನ್ನು ನಿರ್ಧರಿಸಿಲ್ಲ. ಹೊಸ ಮಾರ್ಗಸೂಚಿ ಪ್ರಕಾರ, ಕೆಲ ಕಾಯ್ದೆಯಡಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೈದಿಗಳಿಗೆ ಈ ವಿನಾಯಿತಿ ಸಿಗುವುದಿಲ್ಲ.
ಇತ್ತೀಚೆಗೆ ಮಧ್ಯ ಮುಂಬೈನ ಆರ್ತೂರ್ ಜೈಲಿನಲ್ಲಿರುವ 100ಕ್ಕೂ ಅಧಿಕ ಸಿಬ್ಬಂದಿ ಹಾಗೂ ಕೈದಿಗಳಿಗೆ ಕೋವಿಡ್ ಪಾಸಿಟಿವ್ ಇರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು