ಮೋದಿ ಗದ್ದುಗೆ ಭದ್ರ : 276 ಕ್ಷೇತ್ರಗಳಲ್ಲಿ ಗೆಲ್ಲಲಿದೆ NDA


Team Udayavani, Oct 5, 2018, 4:55 AM IST

narendra-modi-9-600.jpg

ಲೋಕಸಭೆ ಚುನಾವಣೆಗೆ ಇನ್ನು ಏಳು ತಿಂಗಳಷ್ಟೇ ಬಾಕಿ ಇದೆ. ಈ ವೇಳೆ ಸಿ ವೋಟರ್‌ ಸಂಸ್ಥೆ ದೇಶದ ಮನಸ್ಥಿತಿ ಹೇಗಿದೆ ಎಂಬ ಸಮೀಕ್ಷೆಯನ್ನು ನಡೆಸಿದ್ದು, 276 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಎನ್‌ಡಿಎ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದಿದೆ. ಬಿಜೆಪಿ ಕೇವಲ 248 ಕ್ಷೇತ್ರಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ, ಇನ್ನೊಂದೆಡೆ 2014ರ ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಚೇತರಿಸಿಕೊಂಡಿರುವ ಯುಪಿಎ ಮುಂದಿನ ಲೋಕಸಭೆ ಚುನಾವಣೆಯಲ್ಲಿ 112 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಇತರ ಪಕ್ಷಗಳು 155 ಸ್ಥಾನಗಳನ್ನು ಆಕ್ರಮಿಸಲಿವೆ. ಎನ್‌ಡಿಎ 2014 ರಲ್ಲಿ 336 ಕ್ಷೇತ್ರಗಳಲ್ಲಿ ಗೆದ್ದು ಜಯಭೇರಿ ಬಾರಿಸಿತ್ತು. ಆದರೆ ಸಮೀಕ್ಷೆಯ ಪ್ರಕಾರ, ಈ ಬಾರಿ ಬಹುಮತಕ್ಕಿಂತ ಕೇವಲ 4 ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ.

ಕರ್ನಾಟಕದಲ್ಲಿ ಬಿಜೆಪಿಗೆ ಖುಷಿ
ಕರ್ನಾಟಕದಲ್ಲಿ ಬಿಜೆಪಿ 2014ರ ಚುನಾವಣೆಗಿಂತ ಒಂದು ಹೆಚ್ಚು ಸ್ಥಾನದಲ್ಲಿ ಗೆಲ್ಲಲಿದೆ. 18 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಅಲ್ಲದೆ, ಮತ ಹಂಚಿಕೆ ಕೂಡ ಶೇ.43 ರಿಂದ ಶೇ.46ಕ್ಕೆ ಏರಿಕೆಯಾಗಲಿದೆ. ಕಾಂಗ್ರೆಸ್‌ ಹಿಂದಿಗಿಂತ 2 ಕಡಿಮೆ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಅಂದರೆ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಜೆಡಿಎಸ್‌ ಹೆಚ್ಚುವರಿ ಒಂದು ಕ್ಷೇತ್ರದಲ್ಲಿ ಗೆಲ್ಲಲಿದೆ. ಅಂದರೆ 3 ಕಡೆ ಜೆಡಿಎಸ್‌ ಗೆಲುವು ಸಾಧಿಸಲಿದೆ. ಕಾಂಗ್ರೆಸ್‌ನ ಮತ ಹಂಚಿಕೆ ಶೇ. 40 ರಿಂದ ಶೇ. 37.1 ಕ್ಕೆ ಕುಸಿದರೆ, ಜೆಡಿಎಸ್‌ನ ಮತ ಹಂಚಿಕೆ ಶೇ. 11 ರಿಂದ ಶೇ.13.4ಕ್ಕೆ ಏರಲಿದೆ.
ಎನ್‌ಡಿಎ – 18, ಯುಪಿಎ – 7, ಜೆಡಿಎಸ್‌ – 3


ಮಹಾರಾಷ್ಟ್ರದಲ್ಲಿ ಬಿಜೆಪಿ

ಎಲ್ಲ ಪ್ರಮುಖ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಒಂದು ವೇಳೆ ಶಿವಸೇನೆ ಹಾಗೂ ಬಿಜೆಪಿ ಒಟ್ಟಾಗಿ ಕಣಕ್ಕಿಳಿದರೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿಗೆ ಹೊಡೆತ ಬೀಳಲಿದೆ. ಎಲ್ಲ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿದರೆ, ಬಿಜೆಪಿ 22, ಕಾಂಗ್ರೆಸ್‌ 11, ಎನ್‌ಸಿಪಿ 8 ಹಾಗೂ ಶಿವಸೇನೆ 7ರಲ್ಲಿ ಗೆಲ್ಲಲಿದೆ. ಎನ್‌ಡಿಎಗೆ ಶಿವಸೇನೆ ಕೈಕೊಟ್ಟು, ಕಾಂಗ್ರೆಸ್‌ ಜೊತೆಗೆ ಎನ್‌ಸಿಪಿ ಸೇರಿ ಸ್ಪರ್ಧಿಸಿದರೆ ಯುಪಿಎಗೆ 30 ಹಾಗೂ ಎನ್‌ಡಿಎ 16 ಮತ್ತು ಶಿವಸೇನೆ 2 ಕ್ಷೇತ್ರಗಳಲ್ಲಿ ಗೆಲ್ಲಲಿದೆ.

ಉ.ಪ್ರದೇಶದಲ್ಲಿ ಬಿಜೆಪಿಗೆ ಸಂಕಷ್ಟ
ಸಿವೋಟರ್‌ ಸಮೀಕ್ಷೆಯ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಕಷ್ಟ ಎದುರಿಸಲಿದೆ. ಒಂದು ವೇಳೆ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ಸಖ್ಯ ತೊರೆದು ಮಾಯಾವತಿ ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಎನ್‌ಡಿಎ 70 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. 2014ರ ಲೋಕಸಭೆಗೆ ಹೋಲಿಸಿದರೆ ಕೇವಲ ಒಂದು ಸ್ಥಾನವನ್ನು ಮಾತ್ರ ಕಳೆದುಕೊಳ್ಳಲಿದೆ. ಒಂದು ವೇಳೆ ಬಿಎಸ್ಪಿ ಹಾಗೂ ಎಸ್‌ಪಿ ಜೊತೆಯಾದರೆ ಎನ್‌ಡಿಎ ಕೇವಲ 36 ಹಾಗೂ ಎಸ್‌ಪಿ-ಬಿಎಸ್‌ಪಿ 42 ಕ್ಷೇತ್ರಗಳಲ್ಲಿ ಗೆಲ್ಲಲಿವೆ. ಕಾಂಗ್ರೆಸ್‌ಗೆ ಕೇವಲ 2 ಸ್ಥಾನ ಸಿಗಲಿದೆ. ಎಸ್ಪಿ, ಬಿಎಸ್ಪಿ ಹಾಗೂ ಕಾಂಗ್ರೆಸ್‌ ಸೇರಿದರೆ 56 ಕ್ಷೇತ್ರಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಕೇವಲ 24ಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.