ಪುಣೆ ವಿವಿ ಕ್ಯಾಂಪಸ್‌ನಲ್ಲಿ ABVP-SFI ಮಾರಾಮಾರಿ, ಉದ್ರಿಕ್ತ ಸ್ಥಿತಿ


Team Udayavani, Feb 25, 2017, 12:23 PM IST

Pune Varsity Tension-700.jpg

ಪುಣೆ : ಇಲ್ಲಿನ ಸಾವಿತ್ರಿ ಬಾಯಿ ಫ‌ುಲೆ ಪುಣೆ ವಿಶ್ವವಿದ್ಯಾಲಯದ ಕ್ಯಾಂಪಸ್‌ ನಲ್ಲಿ ಎಬಿವಿಪಿ ಮತ್ತು ಎಸ್‌ಎಫ್ಐ ಕಾರ್ಯಕರ್ತರು ಪೋಸ್ಟರ್‌ ವಿಷಯದಲ್ಲಿ ಹೊಡೆದಾಡಿಕೊಂಡ ಕಾರಣ ವಿವಿ ಆವರಣದಲ್ಲೀಗ ಉದ್ರಿಕ್ತ ಸ್ಥಿತಿ ನೆಲೆಗೊಂಡಿದೆ.

ಎರಡೂ ಬಣಗಳು ಪೊಲೀಸ್‌ ಠಾಣೆಗೆ ಬಂದ ಪರಸ್ಪರರ ವಿರುದ್ಧ ದೂರು ಕೊಡಲು ಮುಂದಾಗಿವೆ. ದೂರು ದಾಖಲಿಸುವ ಪ್ರಕ್ರಿಯೆ ಈಗ ಸಾಗಿದೆ ಎಂದು ಚತುಶೃಂಗಿ ಪೊಲೀಸ್‌ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

“ಎಬಿವಿಪಿ ಮುರ್ದಾಬಾದ್‌’ ಎಂಬ ಪೋಸ್ಟರ್‌ಗಳನ್ನು  ವಿವಿ ಕ್ಯಾಂಪಸ್‌ ಒಳಗೆ ಎಸ್‌ಎಫ್ಐ ಸದಸ್ಯರು ಹಚ್ಚುತ್ತಿದ್ದರು ಎಂದು ಎಬಿವಿಪಿ ಕಾರ್ಯಕರ್ತ ಪ್ರದೀಪ್‌ ಗಾವಡೆ ದೂರಿದ್ದಾರೆ. “ಎಸ್‌ಎಫ್ಐ ಸದಸ್ಯರು ಈ ರೀತಿಯ ಪೋಸ್ಟರ್‌ ಹಾಕುವುದನ್ನು ನಾವು ಆಕ್ಷೇಪಿಸಿ ಪ್ರತಿಭಟಿಸಿದಾಗ ಅವರು ನಮಗೆ ಬೆದರಿಕೆ ಹಾಕಿ ನಮ್ಮ ಮೇಲೆ ದಾಳಿ ನಡೆಸಿದರು’ ಎಂದು ಗಾವಡೆ ದೂರಿದ್ದಾರೆ.

“ದಿಲ್ಲಿ ರಾಮ್‌ಜಾಸ್‌ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಕ್ಕೆ ಜೆಎನ್‌ಯು ವಿದ್ಯಾರ್ಥಿ ಉಮರ್‌ ಖಾಲೀದ್‌ನನ್ನು ಆಹ್ವಾನಿಸಲಾಗಿತ್ತು. ಅದನ್ನು ಎಬಿವಿಪಿ ತೀವ್ರವಾಗಿ ಪ್ರತಿಭಟಿಸಿದ್ದರಿಂದ ಅಲ್ಲಿ ಮಾರಾಮಾರಿ ಉಂಟಾಗಿತ್ತು. ಇದನ್ನು ಪ್ರತಿಭಟಿಸಲು ಪುಣೆ ವಿವಿಯಲ್ಲಿ ಎಎಸ್‌ಎಫ್ ಕಾರ್ಯಕರ್ತರು “ಎಬಿವಿಪಿ ಮುರ್ದಾಬಾದ್‌’ ಎಂಬ ಪೋಸ್ಟರ್‌ಗಳನ್ನು ಹಚ್ಚಿದ್ದಾರೆ’ ಎಂದು ಗಾವಡೆ ಹೇಳಿದರು. 

“ನಾವು ಎಸ್‌ಎಫ್ಐ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಲ್ಲ; ಅವರೇ ನಮ್ಮನ್ನು ಹೊಡೆದಿದ್ದಾರೆ’ ಎಂದು ಗಾವಡೆ ದೂರಿದರು. 

ಪುಣೆ ವಿವಿ ಮಾರಾಮಾರಿಯಲ್ಲಿ ಭಾಗಿಯಾಗಿರದ ಎಸ್‌ಎಫ್ಐ ಕಾರ್ಯಕತರರ ಮಾವೋ ಚವಾಣ್‌ ಅವರು “ಸೋಲಾಪುರ ಎಂಎಲ್‌ಸಿ ಪ್ರಶಾಂತ್‌ ಪರಿಚಾರಕ್‌ ಅವರು ಸೈನಿಕರನ್ನು ಅವಹೇಳನ ಮಾಡುವ ರೀತಿಯ ಹೇಳಿಕೆ ನೀಡಿರುವುದನ್ನು ಹಾಗೂ ದಿಲ್ಲಿಯ ರಾಮಜಾಸ್‌ ಕಾಲೇಜಿನಲ್ಲಿ  ಎಬಿವಿಪಿ ಹಿಂಸೆ ನಡೆಸಿರುವುದನ್ನು ಪ್ರತಿಭಟಿಸಲು ಎಸ್‌ಎಫ್ಐ ಸದಸ್ಯರು ಎಸ್‌ಪಿಪಿಯು ಕ್ಯಾಂಪಸ್‌ ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು’ ಎಂದು ಹೇಳಿದ್ದಾರೆ. 

“ಎಸ್‌ಎಫ್ಐ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಅಲ್ಲಿಗೆ ಏಕಾಏಕಿ ಬಂದ ಎಬಿವಿಪಿ ಕಾರ್ಯಕರ್ತರು ಎಸ್‌ಎಫ್ಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರು’ ಎಂದು ಚವಾಣ್‌ದೂರಿದರು. 

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.