ಟಿಕೆಟ್ ಇನ್ಸ್ಪೆಕ್ಟರ್ಗೆ ಅಕಾಡೆಮಿ ಪ್ರಶಸ್ತಿ: ರೈಲ್ವೆ ಇಲಾಖೆ ಸಂತಸ
Team Udayavani, Dec 11, 2018, 6:00 AM IST
ಹೊಸದಿಲ್ಲಿ: ಪೂರ್ವ ರೈಲ್ವೆ ವಲಯದ ಅಸಾನ್ಸೊಲ್ ವಿಭಾಗದಲ್ಲಿ ಮುಖ್ಯ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ಯಾಮ ಸುಂದರ್ ಬೆಸ್ರಾ ಅವರ “ಮರೊಮ್’ ಎಂಬ ಕಾದಂಬರಿಗೆ ಪ್ರಶಸ್ತಿ ಸಿಕ್ಕಿರುವುದು ತನಗೆ ಹೆಮ್ಮೆ ತಂದಿದೆ ಎಂದು ರೈಲ್ವೆ ಇಲಾಖೆ ಸಂತಸ ವ್ಯಕ್ತಪಡಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದ್ದು, ಇಲಾಖೆಯ ಅಧಿಕಾರಿಯೊಬ್ಬರಿಗೆ ಈ ಪ್ರತಿಷ್ಠಿತ ಗೌರವ ಸಂದಿರುವುದು ಖುಷಿಯ ವಿಚಾರ ಎಂದಿದೆ. ಅಂದ ಹಾಗೆ, “ಮರೋಮ್’ ಕಾದಂಬರಿ ಜಾರ್ಖಂಡ್ನ ಬುಡಕಟ್ಟು ಜನಾಂಗವಾದ “ಸಂಥಾಲಿ’ ಭಾಷೆಯಲ್ಲಿದೆ. ಜಾರ್ಖಂಡ್ನ ಆರು ಜಿಲ್ಲೆಗಳಾದ ಗೊಡ್ಡ, ದೇವಗಢ, ಡುಮ್ಕ, ಜಮ್ತಾರಾ, ಸಾಹಿಬ್ಗಂಜ್ ಹಾಗೂ ಪಾಕುರ್ ಜಿಲ್ಲೆ ಗಳು ಸೇರಿರುವ ಪ್ರಾಂತ್ಯಕ್ಕೆ “ಸಂಥಾಲ್ ಪರ್ಗಣ’ದಲ್ಲಿ ಈ ಬುಡಕಟ್ಟು ಜನಾಂಗ ಕಾಣ ಸಿಗುತ್ತದೆ. ಇವರ ಪ್ರಸ್ತುತ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳನ್ನು “ಮರೋಮ್’ ಕಾದಂಬರಿಯಲ್ಲಿ ಬೆಸ್ರಾ ಪರಿಣಾಮಕಾರಿಯಾಗಿ ಬಿಂಬಿಸಿದ್ದಾರೆಂದು ರೈಲ್ವೆ ಇಲಾಖೆ ಶ್ಲಾಘಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ