“ಮೈತ್ರಿ ಒಪ್ಪಿಕೊಳ್ಳಿ,ಇಲ್ಲ ಹೊರ ಹೋಗಿ’
Team Udayavani, Aug 12, 2017, 6:45 AM IST
ಹೊಸದಿಲ್ಲಿ: “ಬಿಜೆಪಿಯೊಂದಿಗಿನ ಮೈತ್ರಿಯನ್ನು ಒಪ್ಪಿಕೊಳ್ಳುವುದಾದರೆ ಒಪ್ಪಿಕೊಳ್ಳಿ. ಇಲ್ಲದಿದ್ದರೆ ಹೊರ ನಡೆಯಿರಿ’!
ಜೆಡಿಯು ನಾಯಕ ಶರದ್ ಯಾದವ್ ಅವರಿಗೆ ಇಂತಹುದೊಂದು ಖಡಕ್ ಸಂದೇಶ ರವಾನಿಸಿದ್ದು ಬೇರಾರೂ ಅಲ್ಲ, ಬಿಹಾರ ಸಿಎಂ ನಿತೀಶ್ ಕುಮಾರ್.
ಬಿಹಾರದಲ್ಲಿ ಮಹಾಘಟಬಂಧನ್ಗೆ ಗುಡ್ಬೈ ಹೇಳಿದ ಸಿಎಂ ನಿತೀಶ್ ಕುಮಾರ್ ವಿರುದ್ಧ ನಿರಂತರವಾಗಿ, ಅದೂ ಸಾರ್ವಜನಿಕವಾಗಿ ಬಂಡಾಯದ ಮಾತುಗಳನ್ನು ಆಡುತ್ತಾ ಬಂದಿರುವ ಶರದ್ ಯಾದವ್ ವಿರುದ್ಧ ಇದೇ ಮೊದಲ ಬಾರಿಗೆ ನಿತೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ಹೊಸದಿಲ್ಲಿಗೆ ತೆರಳಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಹೊರಬಂದ ನಂತರ ನಿತೀಶ್ರಿಂದ ಇಂಥ ಮಾತುಗಳು ಹೊರಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ