ರೆಸ್ಟೊರೆಂಟ್ಗೆ ಆಕಸ್ಮಿಕ ಬೆಂಕಿ – ಅಪಾರ ಹಾನಿ
Team Udayavani, Nov 5, 2021, 4:30 PM IST
ಪಣಜಿ: ಹಣಜುಣದಲ್ಲಿನ ಬ್ರುಲ್-ಲೈನ್ ಹೊಸ್ಪಿಟಲಿಟಿ ಎಂಬ ರೆಸ್ಟಿರೆಂಟ್ಗೆ ಗುರುವಾರ ರಾತ್ರಿ ಆಕಸ್ಮಿಕ ಅಗ್ನಿಸ್ಪರ್ಷ ಸಂಭವಿಸಿ ರೆಸ್ಟೊರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಸುಮಾರು 5 ಲಕ್ಷ ರೂ ಹಾನಿ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ರೆಸ್ಟೊರೆಂಟ್ನಲ್ಲಿದ್ದ ಕಟ್ಟಿಗೆಯ ಪೀಠೋಪಕರಣ, ಫ್ರಿಜ್, ಸೇರಿದಂತೆ ವಿವಿಧ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಮಾಪ್ಸಾ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಹೆಚ್ಚುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.
ಇದನ್ನೂ ಓದಿ:- ಡಿವಿಯೇಷನ್ ರಸ್ತೆಗೆ ಪುನೀತ್, ಕಲಾಮಂದಿರಕ್ಕೆ ರಾಜ್ ಹೆಸರಿಡಿ
ಮಾಪ್ಸಾ ಅಗ್ನಿಶಾಮಕ ದಳದ ಅಧಿಕಾರಿ ಅಶೋಕ ಪರಬ್ ರವರ ನೇತೃತ್ವದಲ್ಲಿ ಫಾಯರ್ಮೆನ್ ಪರೇಶ್ ಮಾಂದ್ರೇಕರ್ ಮತ್ತಿತರರನ್ನೊಳಗೊಂಡ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ