ಗಂಡನಿಲ್ಲದೆ ಹೇಗೆ ಬದುಕಲಿ: ಹತನಾದ ಆರೋಪಿ ಚನ್ನಕೇಶವುಲು ಪತ್ನಿ!
Team Udayavani, Dec 6, 2019, 11:42 AM IST
ಹೈದರಾಬಾದ್: ಪಶುವೈದ್ಯೆ ದಿಶಾ ಅತ್ಯಾಚಾರ – ಕೊಲೆ ಆರೋಪಿಗಳು ಇಂದು ಮುಂಜಾನೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಎನ್ ಕೌಂಟರ್ ಗೆ ಬಲಿಯಾದ ನಾಲ್ವರ ಪೈಕಿ ಚನ್ನಕೇಶವುಲು ಪತ್ನಿ, ತಾನು ಗಂಡನಿಲ್ಲದೆ ಹೇಗೆ ಬದುಕಲಿ ಎಂದು ಅಳಲು ತೋಡಿಕೊಂಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಚನ್ನಕೇಶವುಲು ಪತ್ನಿ, ನಮಗೆ ಮದುವೆಯಾಗಿ ಕೇವಲ ಒಂದು ವರ್ಷವಷ್ಟೇ ಆಗಿದೆ. ಈಗ ಗಂಡನನ್ನೇ ಕಳೆದುಕೊಂಡಿದ್ದೇನೆ. ಪೊಲೀಸರು ಕೇವಲ ವಿಚಾರಣೆ ನಡೆಸಿ ಬಿಟ್ಟು ಕಳುಹಿಸುವುದಾಗಿ ಗಂಡನನ್ನು ಕರೆದುಕೊಂಡು ಹೋಗಿದ್ದರು. ಆದರೆ ಈಗ ನನ್ನ ಗಂಡ ಹೆಣವಾಗಿದ್ದಾನೆ ಎಂದು ಕಣ್ಣೀರು ಹಾಕಿದ್ದಾರೆ.
ಪಶುವೈದ್ಯೆಯಾಗಿದ್ದ ದಿಶಾರ ಮೇಲೆ ಅತ್ಯಾಚಾರವೆಸಗಿ ನಂತರ ಸೀಮೆಎಣ್ಣೆ ಹಾಕಿ ಸುಟ್ಟು ಹಾಕಿದ್ದರು. ಈ ಸಂಬಂಧ ನಾಲ್ವರು ಆರೋಪಿಗಳ ಬಂಧನವಾಗಿತ್ತು. ಈ ನಾಲ್ವರನ್ನೂ ಪೊಲೀಸರು ಇಂದು ನಸುಕಿನ ವೇಳೆ ಎನ್ ಕೌಂಟರ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!