ವಿಎಚ್ಪಿ, ಬಜರಂಗ ದಳ ಪೋಸ್ಟರ್ನಲ್ಲಿ ಬುಲಂದ್ಶಹರ್ ಮುಖ್ಯ ಆರೋಪಿ
Team Udayavani, Jan 14, 2019, 1:36 PM IST
ಮೀರಟ್: ಬುಲಂದ್ಶಹರ್ ಹಿಂಸಾ ಪ್ರಕರಣದ ಮುಖ್ಯ ಆರೋಪಿಯಾಗಿರುವ ಬಜರಂಗ ದಳದ ಸಂಚಾಲಕ ಯೋಗೇಶ್ ರಾಜ್, ಜನರಿಗೆ ಮಕರ ಸಂಕ್ರಾತಿ ಮತ್ತು ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರುವ ವಿಎಚ್ಪಿ ಮತ್ತು ಬಜರಂಗ ದಳದ ಹಲವು ಪೋಸ್ಟರ್ ಗಳು ಬುಲಂದ್ಶಹರ್ ಜಿಲ್ಲೆಯಲ್ಲಿ ಕಂಡು ಬಂದಿವೆ.
ಈ ಪೋಸ್ಟರ್ಗಳಲ್ಲಿ ಬುಲಂದ್ಶಹರ್ ಹಿಂಸಾ ಪ್ರಕರಣದ ಇತರ ಆರೋಪಿಗಳಾಗಿರುವ ಸತೀಶ್ ಲೋಧಿ, ಆಶಿಶ್ ಚೌಹಾಣ್, ಸತ್ಯೇಂದ್ರ ರಾಜಪೂತ್ ಮತ್ತು ವಿಶಾಲ್ ತ್ಯಾಗಿ ಫೋಟೊಗಳು ಕೂಡ ಇವೆ.
ಯೋಗೇಶ್ ರಾಜ್ ನನ್ನು ಪೊಲೀಸರು ಇದೇ ಜನವರಿ 3ರಂದು ಬಂಧಿಸಿದ್ದಾರೆ. ಈ ಹಿಂಸಾ ಪ್ರಕರಣದಲ್ಲಿ ಓರ್ವ ಪೊಲೀಸ್ ಅಧಿಕಾರಿ ಮತ್ತು ಓರ್ವ ತರುಣ ಪೌರ ಹತ್ಯೆಗೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ